ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ, ಈ ಪಕ್ಷ ಆಧುನಿಕ ಈಸ್ಟ್ ಇಂಡಿಯಾ ಕಂಪನಿ ಎಂದು ಆರೋಪಿಸಿದ್ದಾರೆ.ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿನ ಸಂಪತ್ತನ್ನು ಲೂಟಿ ಮಾಡುವ ಸಂಚು ಮಾಡಿದೆ.ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಹಸುವಿನ ಹಾಲು ಕರೆಯುವುದು ಹೇಗೆಂಬುದು ಕೂಡಾ ತಿಳಿದಿಲ್ಲ ಎಂದು ಚನ್ನಿ ಟೀಕಿಸಿದ್ದಾರೆ.ಪಂಜಾಬ್ ನಲ್ಲಿ […]