ಹುಟ್ಟು ಆಕಸ್ಮಿಕ ಸಾವು ನಿಶ್ಚಿತ ಸಮಾಜದ ಒಳಿತಿಗಾಗಿ ದುಡಿಯೋಣ ಶಾಸಕ ರಾಜಶೇಖರ್ ಪಾಟೀಲ್    ಬೀದರ್ ಜಿಲ್ಲೆ ಚಿಟ್ಗುಪ್ಪ ಪಟ್ಟಣದ ಸದ್ಭೋದನಿ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜಿನ ವಾರ್ಷಿಕೋತ್ಸವದ ಹಾಗೂ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಶಾಸಕ ಪಾಟೀಲ್. ಹುಟ್ಟು ಆಕಸ್ಮಿಕ ಸಾವು ನಿಶ್ಚಿತ.ಈ ನಡುವೆ ನಾವು ಸಮಾಜದ ಒಳಿತಿಗಾಗಿ ಕೈಗೊಳ್ಳುವ ಕಾರ್ಯಗಳು ನಮ್ಮನ್ನು ಮುಂದಿನ ಪೀಳಿಗೆ ನೆನೆಯುವಂತಾಗಬೇಕು ಎಂದು ತಿಳಿಸಿ. ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದು […]

Advertisement

Wordpress Social Share Plugin powered by Ultimatelysocial