ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನ ಕಸಬಾ ಹೋಬಳಿ ಮಟ್ಟದಲ್ಲಿ ಆಯೋಜಿಸಲಾಗಿತ್ತು. ಕೋಲಾರದ ಶ್ರೀನಿವಾಸಪುರ ತಾಲೂಕಿನ ಕಸಬಾ ಹೋಬಳಿಯಲ್ಲಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಪಿಂಚಣಿ, ವೃದ್ದಾಪ್ಯ ವೇತನ, ಖಾತೆ ಬದಲಾವಣೆ ಸೇರಿಂದತೆ ಸಾಕಷ್ಟು ಅರ್ಜಿಗಳನ್ನ ಸ್ಥಳದಲ್ಲಿಯೇ ವಿಲೇವಾರಿ ಮಾಡಿದರು. ನಾಗರಿಕರು ತಾಲ್ಲೂಕು ಕೇಂದ್ರಕ್ಕೆ ಬರುವುದಕ್ಕೆ ಕಷ್ಟ ಎಂದು ಭಾವಿಸಿ ಹೋಬಳಿವಾರು ಕಂದಾಯ ಮತ್ತು ಪಿಂಚಣಿ ಆದಾಲತ್ ಮಾಡಲಾಗುತ್ತಿದೆ ಎಂದು ಹೇಳಿದರು. ಈ […]