ವಂದೇ ಭಾರತ್ ಮಿಶನ್ ಯೋಜನೆಯಡಿ ಅನಿವಾಸಿ ಭಾರತೀಯರಿಗೆ ಜು.೧೨ ರಿಂದ ಜು.೨೬ರ ಅವಧಿಯಲ್ಲಿ ವಿದೇಶಕ್ಕೆ ತೆರಳಲು ಅವಕಾಶ ಕಲ್ಪಿಸಲಾಗಿದೆ. ಮರಳಿ ಉದ್ಯೋಗ, ಉದ್ಯಮ ಕ್ಷೇತ್ರದ ದೇಶಕ್ಕೆ ಹೋಗಲು ಅನುವು ಮಾಡಿಕೊಡುವಂತೆ ಅನಿವಾಸಿ ಭಾರತೀಯರು ಮನವಿ ಮಾಡಿದ್ದರು. ಈ ಸಂಬAಧ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ವಿಮಾನಯಾನ ಸಚಿವರನ್ನು ಸಂಪರ್ಕಿಸಿ ವಿದೇಶಕ್ಕೆ ಹೋಗುವವರಿಗೆ ಪ್ರಯಾಣಕ್ಕೆ ಅನುಮತಿ ನೀಡುವಂತೆ ವಿನಂತಿಸಿದ್ದರು. ಭಾರತೀಯ ವಿಮಾನ ಯಾನ ಸಂಸ್ಥೆಯು ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದೆ. ಪ್ರಯಾಣಿಕರು […]

Advertisement

Wordpress Social Share Plugin powered by Ultimatelysocial