ಚೀನೀಯರ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಮೌನವು, ಸತ್ಯವಂತನೆಂಬ ಅವರ ಖ್ಯಾತಿಗೆ ಧಕ್ಕೆ ತರುತ್ತದೆ ಎಂದು ರಾಜ್ಯಸಭೆಯ ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಕೂ’ನಲ್ಲಿ ಅವರು ಸೋಮವಾರ ರಾತ್ರಿ ಪೋಸ್ಟ್‌ ಪ್ರಕಟಿಸಿದ್ದಾರೆ.ಯಾರೂ ಬಂದಿಲ್ಲ  ಎಂದ ನಂತರವೂ, ಗಡಿ ನಿಯಂತ್ರಣಾ ರೇಖೆಯ ಬಳಿ ಹಲವು ಪ್ರದೇಶಗಳನ್ನು ಚೀನಾ ವಶಕ್ಕೆ ಪಡೆದ ಬಳಿಕವೂ ಪ್ರಧಾನಿ ನರೇಂದ್ರ ಮೋದಿ ಅವರು ಲಡಾಖ್ ಮತ್ತು ಅರುಣಾಚಲದಲ್ಲಿನ ಆತಿಕ್ರಮಣದ ಬಗ್ಗೆ […]

ಕೊರೋನಾ ಸೋಂಕು ವಿರುದ್ಧ ಭಾರತೀಯರು ಒಗ್ಗಟ್ಟು ಪ್ರದರ್ಶಿಸಲು ಇಂದು ರಾತ್ರಿ 9 ಗಂಟೆಗೆ 9 ನಿಮಿಷ ವಿದ್ಯುತ್ ದ್ದೀಪಗಳನ್ನು ಆರಿಸಿ ಹಣತೆ, ದೀಪ ಹಚ್ಚಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದಕ್ಕೆ ಕ್ಷಣಗಣನೆ ಆರಂಭವಾಗಿದ್ದು 9pm9minute ಎಂದು ಮೋದಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮೂಲಕ ಮತ್ತೊಮ್ಮೆ ಎಚ್ಚರಿಸಿದ್ದಾರೆ.   ವರದಿ: ಪೊಲಿಟಿಕಲ್ ಬ್ಯೂರೊ ಸ್ಪೀಡ್ ನ್ಯೂಸ್ ಕನ್ನಡ

Advertisement

Wordpress Social Share Plugin powered by Ultimatelysocial