ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ೬ ನೇ ಕಂತು ಶೀಘ್ರವೇ ರೈತರ ಖಾತೆಗೆ ಜಮಾಆ ಮಾಡಲಿದೆ. ಈ ಕುರಿತು ಮಾಹಿತಿ ನೀಡಿರುವ ಯೋಜನೆಯ ಸಿಇಒ ವಿವೇಕ್ ಅಗರ್ವಾಲ್, ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರನೇ ಕಂತಿನ ಹಣವನ್ನು ಕಳುಹಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆಗಸ್ಟ್ ೧ ರಿಂದ ನವೆಂಬರ್ ೩೦ ರವರೆಗೆ ನೋಂದಾಯಿತ ರೈತರ ಖಾತೆಗೆ ಹಣ ಕಳುಹಿಸಲಾಗುತ್ತದೆ […]

Advertisement

Wordpress Social Share Plugin powered by Ultimatelysocial