ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ 4 ಲಾರಿ ಟ್ಯಾ೦ಕರ್ ಗಳನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೆರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಲಾರ ಜಿಲ್ಲೆಯ ಕೆಜಿಫ್ ತಾಲೂಕಿನ ಪಂತನಹಳ್ಳಿ ಗ್ರಾಮದ ಬಳಿ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರ ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ಅಕ್ರಮವಾಗಿ ಮದ್ಯವನ್ನು ಆರೋಪಿಗಳು ಸಾಗಿಸುತ್ತಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.14ಲೀ. ಮದ್ಯವನ್ನು ಅಬಕಾರಿ ಸಿಬ್ಬಂದಿ ವಶಕ್ಕೆ ಪಡೆದಿದ್ದು,ಬಂಗಾರಪೇಟೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಪತ್ನಿ ಜೀವನಕ್ಕೆ ಕೊಳ್ಳಿ ಇಟ್ಟ […]

ಸ್ನೇಹಿತನ ಕೊಲೆ ಪ್ರಕರಣದಲ್ಲಿ ಕುಖ್ಯಾತ ರೌಡಿಶೀಟರ್ ಆರ್ಮುಗಂ ಮತ್ತೆ ಕೊಲೆ ಮಾಡಿ ಜೈಲು ಸೇರಿದ್ದಾನೆ. ತನ್ನ 2,500 ರೂಪಾಯಿ ಕದ್ದ ಶಂಕೆಯಿಂದ ಸ್ನೇಹಿತ ಭೀಮಪ್ಪ ಹುಸೇನ್ ನನ್ನು ಆರ್ಮುಗಂ ಕೊಲೆ ಮಾಡಿದ್ದಾನೆ. ಈ ಪ್ರಕರಣ ಸಂಬಂಧ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಆರ್ಮುಗಂನನ್ನು ಬಂಧಿಸಿದ್ದಾರೆ.ಇವರೆಗೂ 2-3 ಕೊಲೆ ಕೇಸ್ ನಲ್ಲಿ ಜೈಲಿಗೆ ಹೋಗಿರುವ ಆರ್ಮುಗಂ ಇದೀಗ ತನ್ನ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ.ತನ್ನ ಸ್ನೇಹಿತ ಭೀಮಪ್ಪ ಹುಸೇನ್ ಜೊತೆ ಪಾರ್ಟಿ ಮಾಡಿದ್ದ ಆರ್ಮುಗಂನ […]

ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆಸಿದ್ದಾರೆ. ಬೇಗೂರು ಪಿಎಸ್ ಐ ಈಶ್ವರ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದುೆ, ಮದನ್ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೋಲಿಸರು ಬೇಗೂರಿನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಚೇಸಿಂಗ್ ಮಾಡಿ ಸುಮಾರು 4 ಕಿಲೋಮೀಟರ್ ಚೇಸ್ ಮಾಡಿರುವ ಪೊಲೀಸರು ರೌಡಿಶೀಟರ್ ಮದನ್ ಮೇಲೆ ಕೊಲೆ, ಸುಲಿಗೆ ಸೇರಿ 14 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧನಕ್ಕೆ ಬಲೆ ಬೀಸಿದ್ದ ಬೇಗೂರು ಪೊಲೀಸರು ಬಂಧನಕ್ಕೆ ಹೋದಾಗ […]

ಖಾಸಗಿ ಕ್ಲೀನರ್ ಆಗಿ ಕೆಲಸ ಮಾಡುತ್ತಾ 2 ಪಲ್ಸರ್ ಬೈಕ್ ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಚಿಟಗುಪ್ಪ ತಾಲೂಕಿನ ಪೊಲೀಸರು ಯಶ್ವಸಿಯಾಗಿದ್ದಾರೆ. ಅರವಿಂದ್ ಗೊಬ್ಬರವಾಡಿ ಬಂಧಿತ ಆರೋಪಿ .ಹಳ್ಳಿಖೆಡ್ ಗ್ರಾಮದ ಪ್ರಭುರವರಿಗೆ 50 ಸಾವಿರಕ್ಕೆ ಪಲ್ಸರ್ ಬೈಕ್ ಮಾರಿದ್ದಾರೆ.ವಾಹನದ ಪೇಪರ್ ಕೊಡದಿದ್ದಾಗ ಅರವಿಂದ್ ಗೊಬ್ಬರ್ವಾಡಿ ಬಗ್ಗೆ ಅನುಮಾನ ಬಂದಿದೆ.ನಂತರ ಪೊಲೀಸ್ ಠಾಣೆಯಲ್ಲಿ ತಿಳಿಸಿದಾಗ ಪಿಎಸ್ಐ ಕಾಶಿನಾಥ್ ಅರವಿಂದ್ ಕರೆದು ವಿಚಾರಿಸುತ್ತಾರೆ..ಪೊಲೀಸರ ಬಳಿ ಬೈಕ್ ಕದ್ದಿರುವುದಾಗಿ ಅರವಿಂದ್ ಒಪ್ಪಿಕೊಳ್ಳುತ್ತಾನೆ. ಚಿಟಗುಪ್ಪ […]

ಬೆಂಗಳೂರು ನಗರದಲ್ಲಿ ಅಂತರಾಷ್ಟೀಯ ಮಾದಕ ಜಾಲಕ್ಕೆ ಕೊನೆಯೆ ಇಲ್ಲದಂತ್ತಾಗಿದ್ದು, ಇಂದು ಸಿಸಿಬಿ ಅಧಿಕಾರಿಳು ನಡೆಸಿದ ಭರ್ಜರಿ ಕಾರ್ಯಾಚರಣೆ ವೇಳೆ ಇಬ್ಬರು ನೈಜೀರಿಯನ್ ಡ್ರಗ್ ಪೆಡ್ಲರ್ಸ್ ಗಳು ಸಿಕ್ಕಿಬಿದ್ದಿದ್ದಾರೆ. ರಾಮಮೂರ್ತಿ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ಸ್ ಗಳನ್ನು ಬಂಧಿಸಲಾಗಿದ್ದು ವಿನ್ಸೆಂಟ್ ಹಾಗೂ ಜಾನ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಬರೋಬ್ಬರಿ 15ಲಕ್ಷ ಮೌಲ್ಯದ ಕೊಕೇನ್ ಹಾಗೂ ಎಕ್ಸ್ ಟಸಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಗಳನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೂಲತ […]

ರಸ್ತೆ ಸುರಕ್ಷತಾ ಸಪ್ತಾಹದ ಮೂಲಕ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಹೋಬಳಿ ಪಿಎಸ್ ವೈ ಶಿವಣ್ಣನವರು ಮತ್ತು ಪೊಲೀಸ್ ಸಿಬ್ಬಂದಿಗಳು ರಸ್ತೆಯಲ್ಲೇ ನಿಂತು ಜನರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದ್ದಾರೆ. ಇದಲ್ಲದೆ ಜನರು ತಮ್ಮ ವಾಹನಗಳಿಗೆ ದಾಖಲೆ ಮಾಡಿಸಿಕೊಳ್ಳುವುದು ಮತ್ತು ರಸ್ತೆ ನಿಯಮಗಳನ್ನ ಪಾಲಿಸುವ ಬಗ್ಗೆ ಅರಿವು ಮೂಡಿಸಿದ್ದಾರೆ. ರಸ್ತೆಯಲ್ಲಿ ವಾಹನ ಚಾಲಕರಿಗೆ ದಂಡ ಹಾಕುವ ಪೊಲೀಸರೇ ರಸ್ತೆಯಲ್ಲಿ ನಿಂತು ಅರಿವು ಮೂಡಿಸಿರುವುದು ಮಾದರಿಯ ಕೆಲಸವಾಗಿದೆ. ಇದನ್ನೂ […]

ಡ್ರಗ್ ಡೀಲ್ ಸಂಬಂಧ ಸಿಸಿಬಿ ಪೊಲೀಸರು ಇಬ್ಬರನ್ನುಬಂಧಿಸಿದ್ದಾರೆ. ಕೇರಳ ಮೂಲದ ಅನಗೇಶ್ ,ಎಂ ಡಿ ಫರೀಸ್ ಎಂಬಾತರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಡ್ರಗ್ಸ್ ಡೀಲ್ ಸಂಬಂಧ ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಈ ವೇಳೆ ಅನಗೇಶ್ ,ಎಂ ಡಿ ಫರೀಸ್ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆರೋಪಿಗಳ 1.3 ಲೀಟರ್ ಹ್ಯಾಶೀಶ್ ಆಯಿಲ್ ,2 […]

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿದ್ದು, ಸಿನಿಮೀಯ ರೀತಿ ಜಯನಗರ ಠಾಣೆ ಪೊಲೀಸರು ಮನೆಗಳ್ಳನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ದೇವರ ಬೀಸನಳ್ಳಿ ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ, ಕಳೆದ ಒಂದು ವಾರದಲ್ಲಿ ನಾಲ್ಕು ಮನೆ ದೋಚಿ ಪರಾರಿಯಾಗಿದ್ದ ಖದೀಮ ಜಯನಗರ ಅಪಾರ್ಟ್ಮೆಂಟ್ ಒಂದರ ಬಳಿ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ. ಈ ವೇಳೆ ಬಂಧಿಸಲು ಮುಂದಾದ ಖಾಕಿ ಸಿಬ್ಬಂದಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲು ಮುಂದಾಗಿದ್ದಾನೆ, ಕೂಡಲೇ ಇನ್ಸ್ಪೆಕ್ಟರ್ […]

ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಅಜೀತ ಬಾನೆ ಶಾಲೆ ಶಿಕ್ಷಕರು ವಿದ್ಯಾರ್ಥಿಗಳ ಸಹಯೋಗದೂಂದಿಗೆ 112ಸೇವಾ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ನಡೆಸಲಾಯಿತು. ಕುಡಚಿ ಪಿಎಸ್ಐ ಶಿವರಾಜ್ ಧರಿಗೊಂಡ ಮಾತನಾಡಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಕೆ ಮಾಡಬೇಕು ಹಾಗೂ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ಇನ್ನು ಅಜೀತ ಬಾನೆ ಶಾಲೆಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ಮಾಡುವ ಮೂಲಕ ಸೇವೆಗಳ […]

ಬೈಕ್ ನಲ್ಲಿ ವಿಲಿಂಗ್ ಮಾಡಿ ಪಿಎಸ್ ಐಗೆ ಗುರಾಯಿಸಿದ ಯುವಕ  ನಂತರ ಅದೇ ಪಿಎಸ್ ಐ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ನಡೆದಿದೆ. ಪಿಎಸ್ ಐ ಚೇತನ್ ರನ್ನು ಲಾಕ್ ಡೌನ್ ರೌಂಡ್ಸ್ ವೇಳೆ ಕೆಣಕ್ಕಿದ್ದ ಯುವ ಬಳಿಕ ಅದೇ ಪೊಲೀಸ್ ಕೈಯಲ್ಲಿ ಲಾಕ್ ಆಗಿದ್ದಾನೆ.ತಾಯಿಗೆ ಹುಷಾರಿಲ್ಲವೆಂದು ಪೊಲೀಸರಿಗೆ ಸುಳ್ಳು ದಾಖಲೆ ತೋರಿಸಿದ್ದು, ಯುವಕನ ಸುಳ್ಳು ನಾಟಕವನ್ನು ಕಂಡ ಪೊಲೀಸರು ಯುವಕನಿಗೆ ಫುಲ್ ಲಾಠಿ […]

Advertisement

Wordpress Social Share Plugin powered by Ultimatelysocial