ಇಂದು ದೆಹಲಿ ರೈತರ ಹೋರಾಟ ಬೆಂಬಲಿಸಿ ರಾಜ್ಯದಲ್ಲಿಯೂ ಸಹ ಹಲವು ರೈತ ಸಂಘಟನೆಗಳು ಹೆದ್ದಾರಿ ತಡೆ ಮಾಡಲು ಸಜ್ಜಾಗಿವೆ. ವಿವಿಧ ರೈತ ಸಂಘಟನೆಗಳು ಮತ್ತು ಇತರೆ ಸಂಘಟನೆಗಳು ಈ ಹೆದ್ದಾರಿ ತಡೆಗೆ ಬೆಂಬಲ ನೀಡಿವೆ. ಮಧ್ಯಾಹ್ನ 12ರಿಂದ 3 ಗಂಟೆವರೆಗೆ ಹೆದ್ದಾರಿ ತಡೆದು ಬಂದ್ ಮಾಡಲಿದ್ದಾರೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ ಖಾಕಿ ಪಡೆ ನಿಗಾ ವಹಿಸಿದೆ. ದೆಹಲಿಯಲ್ಲಿ ನಡೆದ ರೈತರ ದಂಗೆಯಂತೆ ಇಲ್ಲಿ ಯಾವುದೇ ಸಣ್ಣ ಘಟನೆಯೂ ನಡೆಯದಂತೆ ಕಟ್ಟುನಿಟ್ಟಿನ […]

ಕನಕಪುರ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆಯನ್ನು ಮಾಡಿ ಜಿಂಕೆ ಬೇಟೆಗಾರರನ್ನು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ, ಕನಕಪುರ ತಾಲೂಕಿನ, ತಿಗಳರ ಹೊಸಳ್ಳಿಯ ಬೈಪಾಸ್ ಬಳಿ ಘಟನೆ ನಡೆದಿದೆ. ತಿಗಳರ ಹೊಸಳ್ಳಿಯ ಬೈಪಾಸ್ ಬಳಿ ಒಂದು ಚೀಲ ಹಿಡಿದುಕೊಂಡು ಅನುಮಾನಸ್ಪದವಾಗಿ ನಿಂತಿದ್ದ ಜಿಂಕೆ ಬೇಟೆಗಾರರು…ಮಾಹಿತಿ ತಿಳಿದು ರಹಸ್ಯವಾಗಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ 5 ಜಿಂಕೆ ಚರ್ಮಗಳು ಸೇರಿದಂತೆ ಒಂದು ಡಿಯೋ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಆರೋಪಿಗಳದ ರೆಹಮಾನ್, […]

ಬಾರ್ ಕ್ಯಾಷಿಯರ್ ಹಾಗೂ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ 7 ದರೋಡೆಕೋರರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.ಚಿಕ್ಕೆಗೌಡ, ಭರತ್ ಕುಮಾರ್, ಲಗ್ಗೆರೆಯ ತೇಜಸ್, ವಿನಯ್, ಕಾರ್ತಿಕ್, ವಿಕ್ರಂ, ಕೆಂಗೇರಿಯ ರಜತ್ ಹಾಗೂ ಬಾಶೆಟ್ಟಿಹಳ್ಳಿಯ ಚೇತನ್ ಬಂಧಿತ ಆರೋಪಿಗಳು. ಆರೋಪಿಗಳು ದರೋಡೆ, ಸುಲಿಗೆ, ಕಳುವು ಸೇರಿದಂತೆ 9 ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಂಧಿತರಿಂದ 11 ಲಕ್ಷ 90 ಸಾವಿರ ರೂ. ಮೌಲ್ಯದ ಚಿನ್ನಾಭರಣ ,ಮೂರು ದ್ವಿಚಕ್ರ […]

ಬೆಳಗಾವಿ ಮಹಾಂತೇಶ ನಗರದ ಕಿತ್ತೂರು ರಾಣಿ ಚನ್ನಮ್ಮ ಸಹಕಾರಿ ಬ್ಯಾಂಕಗೆ ಕನ್ನಹಾಕಿದ್ದ ಹೈಪೈ ಕಳ್ಳನನ್ನು ಬಂಧಿಸುವಲ್ಲಿ ಬೆಳಗಾವಿ ಮಾಳಮಾರುತಿ ಪೊಲೀಸರು ಯಶ್ವಸಿ ಕಾರ್ಯಾಚರಣೆ ನಡೆಸಿದ್ದಾರೆ..ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಮುಜಫರ್ ಶೇಖ್ ಬಂಧಿತ ಆರೋಪಿಯಾಗಿದ್ದು,ಆರೋಪಿಯಿಂದ 15 ಲಕ್ಷ ಮೌಲ್ಯದ 301 ಗ್ರಾಂ ಚಿನ್ನಾಭರಣ, 101650 ಲಕ್ಷ ನಗದು, ಕೃತ್ಯಕ್ಕೆ ಬಳಸಿದ್ದ 6 ಲಕ್ಷ 50 ಸಾವಿರ ಮೌಲ್ಯದ ಹಾರ್ಲೆ ಡೇವಿಡ್ಸನ್ ಬೈಕ್ ವಶಕ್ಕೆ ಪಡೆದಿದ್ದಾರೆ.. ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ […]

ಟ್ರಾಫಿಕ್ ಇಲಾಖೆ ಮಹಿಳಾ ಅಧಿಕಾರಿ ಮತ್ತೊಬ್ಬ ಮಜಹಿಳೆಯಿಂದ ಲಂಚ ತೆಗೆದುಕೊಳ್ಳುತತ್ಇರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ,ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇಡಿಯೋದಲ್ಲಿ ಸ್ಕೂಟಿಯ ಮೇಲೆ ಮಹಿಳೆಯೊಬ್ಬರು ಕುಳಿತಿದ್ದರೆ ಇನ್ನೊಬ್ಬ ಮಹಿಳೆ ಟ್ರಾಫಿಕ್ ಪೊಲೀಸ್ ಜೊತೆ ಮಾತನಾಡುತ್ತಿದ್ದಾಳೆ, ಆ ಮಹಿಳೆಯನ್ನ ಹತ್ತಿರಕ್ಕೆ ಕರೆದು ಮಹಿಳಾ ಪೊಲೀಸ್ ಪಿಸು ಮಾತುಗಳನ್ನ ಆಡಿದ್ದಾರೆ ಕೂಡಲೇ ಮಹಿಳೆ ಹಣವನ್ನು ತೆಗೆದು ಆಕೆಯ ಪ್ಯಾಂಟ್ ಪ್ಯಾಕೆಟ್ ನೊಳಕ್ಕೆ ಹಾಕಿ ಸ್ಕೂಟಿ ಸಮೇತ […]

ಉಜಿರೆಯ ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ‌ ನೆರವಿನಿಂದ ಮಂಗಳೂರು ಪೊಲೀಸ್ ವಿಶೇಷ ತಂಡ ಪ್ರಕರಣವನ್ನು ಬೇಧಿಸಿ ಕೋಲಾರದ ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಮನೆಯಲ್ಲಿದ್ದ ಬಾಲಕನನ್ನು ರಕ್ಷಿಸಿ ಅಪಹರಣಕಾರರನ್ನು ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ :ಅರ್ಕಾವತಿ ನದಿಯಲ್ಲಿ ಸೇನೆಯಲ್ಲಿ ಬಳಸುವ […]

ಬೆಂಗಳೂರಿನಲ್ಲಿ ಪೊಲೀಸ್ ದಂಪತಿ ಆತ್ಮಹತ್ಯೆ ಪ್ರಕರಣ. ಪೊಲೀಸ್ ಕಾನ್ಸ್‌ಟೇಬಲ್ ಶೀಲಾ, ಹೆಡ್ ಕಾನ್ಸ್‌ಟೇಬಲ್ ಸುರೇಶ್ ನೇಣಿಗೆ ಶರಣಾದ ದಂಪತಿಗಳು. ಕಳೆದ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದು, ಶೀಲಾ‌ ಕಂಟ್ರೋಲ್ ರೂಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ. ಡೆತ್ ನೋಟ್ ಬರೆದಿಟ್ಟು ದಂಪತಿಗಳು ಆತ್ಮಹತ್ಯೆ. ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ:ದೇವಸ್ಥಾನದಲ್ಲಿ ಕಳ್ಳರ ಕೈಚಳಕ

ಗೋಕಾಕ ಶಹರ ನಗರದಲ್ಲಿ ಜರುಗುತ್ತಿದ್ದ ಬೈಕ್‌ ಕಳ್ಳತನಗಳ ಪ್ರಕರಣದ ತನಿಖೆಯನ್ನು ಬೆಳಗಾವಿ ಪೊಲೀಸರು ಯಶ್ವಸಿ ಕಾರ್ಯಾಚರಣೆ ನಡೆಸಿ ಕಳ್ಳರ ಹೆಡೆಮುರಿ ಕಟ್ಟಿದ್ದಾರೆ…ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ ಸುಮಾರು 1 ಲಕ್ಷ,25 ಸಾವಿರ ಬೆಲೆ ಬಾಳುವ 4 ಮೋಟಾರ್‌ ಬೈಕ್‌, 2 ಸೈಕಲ್ ಹಾಗೂ 4 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ… ಇದನ್ನೂ ಓದಿ:ಎರಡು ಟ್ರಕ್ ಗಳ ನಡುವೆ ಭೀಕರ ಅಪಘಾತ

ಗೃಹರಕ್ಷಕ ದಳ ದಿನಾಚರಣೆಯನ್ನು ಕಲಬುರಗಿ ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಲಬುರಗಿ ಜಿಲ್ಲಾ ಪೊಲೀಸ್ ಅಧ್ಯಕ್ಷರಾದ ಡಾ. ಸಿಮಿ ಮರಿಯಮ್ ಜಾರ್ಜ್ ಅವರು ಭಾಗಿಯಾಗಿದ್ದರು..ಗೃಹ ರಕ್ಷಕರ ಕಾರ್ಯ ವೈಕರಿ ಬಗ್ಗೆ ಮಾತನಾಡಿ ಭೀಮಾ ನದಿಯ ಪ್ರವಾಹ ಸಂದರ್ಭದಲ್ಲಿ ಜನರ ಜೀವ, ಆಸ್ತಿ ರಕ್ಷಣೆ ಮಾಡಿ ಉತ್ತಮವಾಗಿ ಪ್ರವಾಹ ಕರ್ತವ್ಯ ನಿರ್ವಹಿಸಿದ ಗೃಹ ರಕ್ಷಕರಿಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ:ಮೊನ್ನೆ ಚಿರತೆ, ಇಂದು ಕರಡಿ […]

ಬೆಂಗಳೂರು ಉತ್ತರ ವಿಭಾಗದ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ. ನಾಲ್ವರು ಕುಖ್ಯಾತ ಕಳವು ಆರೋಪಿಗಳ ಬಂಧನ. ಆರೋಪಿಗಳಿಂದ 30 ಲಕ್ಷಮೌಲ್ಯದ 578 ಗ್ರಾಂ ಚಿನ್ನಾಭರಣ 235 ಗ್ರಾಂ ಬೆಳ್ಳಿ,15 ಸಾವಿರ ನಗದು, ಹಾಗೂ ಒಂದು ಬೈಕ್, ವಶಕ್ಕೆ ಪಡೆದ ರಾಜಗೋಪಾಲನಗರ ಪೊಲೀಸರು.ಇನ್ನು ಆರೋಪಿಗಳ ಬಂಧನದಿಂದ 12 ಪ್ರಕರಣಗಳ ಪತ್ತೆಜಾಲಹಳ್ಳಿ, ಸುಬ್ರಹ್ಮಣ್ಯ ನಗರದಲ್ಲಿ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ:ಬೆಳಿಗ್ಗೆ ಯಿಂದ ಸಂಜೆವರೆಗೂ ಬಸ್ ಸಂಚಾರ ಬಂದ್.

Advertisement

Wordpress Social Share Plugin powered by Ultimatelysocial