ದಾವಣಗೆರೆಯಲ್ಲಿ‌ ಇಂದು ಮತ್ತೊಂದು ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೋಲಿಸ್ ಪೇದೆಗೆ ಕೋರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕು ದೃಢವಾಗಿದೆ. ಕಳೆದ ಒಂದು ದಿನದ ಹಿಂದೆ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ವರದಿಗಾಗಿ ಕಳುಹಿಸಲಾಗಿತ್ತು. ಇಂದು ವರದಿ ಪಾಸಿಟಿವ್ ಬಂದಿದೆ. ಆದ್ದರಿಂದ ಸೋಂಕಿತ ಪೋಲಿಸ್ ಪೇದೆಗೆ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡುತ್ತಿದ್ದು. ಹಾಗೆಯೇ ಅವರ ಕುಟುಂಬದವರ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಮತ್ತು ಕೋವಿಡ್ ಆಸ್ಪತ್ರೆಯಲ್ಲಿ ಅವರ ಜೊತೆಗೆ […]

ಕತ್ತಲಲ್ಲಿ ಹೊಂಚು ಹಾಕಿ ಒಂಟಿ ದಾರಿಹೋಕರ ಮೇಲೆ ಹಲ್ಲೆ ನಡೆಸಿ ನಗದು ಚಿನ್ನಾಭರಣ  ದೋಚಲು ಸಜ್ಜಾಗಿದ್ದ ನಾಲ್ವರು ದರೋಡೆಕೋರರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಜಗೋಪಾಲನಗರದ ಅಮರನಾಥ್ (31), ಶಿವರಾಜ್ (32), ಕೆಪಿ ಅಗ್ರಹಾರದ ಶಾಂತರಾಜು (27 ಹಾಗೂ ಶ್ರೀನಿವಾಸ ಬಂಧಿತ ಆರೋಪಿಗಳು  ನಿನ್ನೆ ರಾತ್ರಿ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಇಎಲ್ 2ನೆ ಹಂತದ ಭರತ್‍ನಗರ ಪಾರ್ಕ್ ಸಮೀಪ ಕತ್ತಲಲ್ಲಿ ನಿಂತು ದಾರಿಯಲ್ಲಿ ಒಂಟಿಯಾಗಿ ಹೋಗುವ ಸಾರ್ವಜನಿಕರ ಮೇಲೆ […]

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನದ ಉತ್ತರ ಬಡಾವಣೆ ಹಾಗೂ ಇಂದಿರಾನಗರವನ್ನು ಸೀಲ್’ಡೌನ್ ಮಾಡಲಾಗಿದೆ. ಪೊಲೀಸ್ ಪೇದೆ ಹಾಗೂ ಅರಳಿಕಟ್ಟೆ ಪಕ್ಕದ ರಸ್ತೆಯ ನಿವಾಸಿ ಸೇರಿದಂತೆ ಇಲ್ಲಿವರೆಗೂ ಹಾಸದಲ್ಲಿ ಒಟ್ಟು೧೪ ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.  ಪೊಲೀಸ್ ಪೇದೆಯೊಬ್ಬರಲ್ಲಿ ಕೊರೋನಾ ವೈರಸ್ ಇದೆಯೆಂದು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಹಾಸನದ ಎರಡು ಏರಿಯಾಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೋನಾ ದೃಢಪಟ್ಟಿರುವ ಪೊಲೀಸ್ ಪೇದೆಯು ಬೆಂಗಳೂರಿನಲ್ಲಿ ರ‍್ತವ್ಯ ನರ‍್ವಹಿಸಿ […]

Advertisement

Wordpress Social Share Plugin powered by Ultimatelysocial