ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್‌ ನಿಯಂತ್ರಣ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಇಂದು ಸಂಜೆ 6.30 ಕ್ಕೆ ಸಭೆ ನಡೆಯಲಿದ್ದು, ಎಕ್ಸ್‌ಫರ್ಟ್‌ಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.ರಾಜ್ಯವನ್ನ್ನ ಕೊರೋನಾದಿಂದ ಬಚಾವ್‌ ಮಾಡಲುಒಂದಿಷ್ಟು ಕಠಿಣ ರೂಲ್ಸ್‌ಗಳ ಬಗ್ಗೆ ಚರ್ಚೆ ನಡೆಯುತ್ತೆ. ಈಗಾಗ್ಲೇ ತಜ್ಞರ ಸಮಿತಿ ಸೆಮಿ ಲಾಕ್‌ಡೌನ್‌ಗೆ ಶಿಫಾರಸ್ಸು ಮಾಡಿದ್ದು, ಇವತ್ತಿನ ಸಭೆಯಲ್ಲಿ ಏನು ನಿರ್ಧಾರ ಮಾಡುತ್ತಾರೆ ಅನ್ನೋದು ಬಹಳ ಕುತೂಹಲ ಮೂಡಿಸಿದೆ. ಪ್ರಮುಖವಾಗಿ ಇನ್ನೂ […]

Advertisement

Wordpress Social Share Plugin powered by Ultimatelysocial