ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವರ್ಚುವಲ್ ಸಭೆ ಏರ್ಪಡಿಸಿದ್ದರು.ಆದರೆ, ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವಮಾನ ಆಗಿದೆ ಎಂದು ಆ ರಾಜ್ಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಮಮತಾ ಅವರು ಸಭೆಯಲ್ಲಿ ಎರಡು ಗಂಟೆ ಭಾಗಿಯಾದರೂ ಅವರಿಗೆ ಪ್ರಧಾನಿಯವರು ಮಾತನಾಡಲು ಅವಕಾಶ ನೀಡಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು […]

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಹೆಚ್ಚು ಕಾಲ ಬದುಕಿದ್ದರೆ ಗೋವಾ ಪೋರ್ಚುಗೀಸ್ ಆಳ್ವಿಕೆಯಿಂದ ಮುಕ್ತವಾಗುತ್ತಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 1947ರಲ್ಲಿ ನಮಗೆ ಸ್ವಾತಂತ್ರ್ಯ ಸಿಕ್ಕರೂ ಗೋವಾ ಬಹುಕಾಲ ಪೋರ್ಚುಗೀಸರ ಆಳ್ವಿಕೆಯಲ್ಲಿತ್ತು.ಭಾರತೀಯ ಸೇನೆಯು ಆಪರೇಷನ್ ವಿಜಯ್ ಅನ್ನು ಪ್ರಾರಂಭಿಸಿತು ಮತ್ತು ಡಿಸೆಂಬರ್ 19, 1961 ರಂದು ವಸಾಹತುಶಾಹಿ ಆಳ್ವಿಕೆಯಿಂದ ಗೋವಾವನ್ನು ಮುಕ್ತಗೊಳಿಸಿತು. ಗೋವಾ ಭಾರತದ ಭಾಗವಾಯಿತು.ನಡೆದ 60ನೇ ಗೋವಾ ವಿಮೋಚನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೋದಿ, ‘ಸರ್ದಾರ್ […]

ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಯುವ ಸೈನ್ಯದ ವತಿಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೆಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆಭಾರತದ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸುಖಿ ರಾಜ್ಯದ ಪರಿಕಲ್ಪನೆಯು ನಮ್ಮ ಸಂವಿಧಾನದ ಆಶಯವಾಗಿದೆ .ಭಾರತದಲ್ಲಿ ಪ್ರತಿಯೊಬ್ಬ ಕಟ್ಟ ಕಡೆಯ ವ್ಯಕ್ತಿ ಸಂವಿಧಾನದ ಆಶಯಗಳನ್ನು ಈಡೇರಿಸಿಕೊಂಡು ಬದುಕು ಕಟ್ಟಿಕೊಂಡು ಜೀವನ ಸಾಗಿಸುವಂತ ಪರಿಸ್ಥಿತಿಯಲ್ಲಿ ಸುಮಾರು ಎರಡು ವರ್ಷಗಳಿಂದ ದೇಶದಲ್ಲಿ ಜನರು ನರಕದ ಜೀವನ […]

ಭೂತಾನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ನ್ಗಡಗ್ ಪೆಲ್ ಗಿ ಖೋರ್ಲೋ ಪ್ರಶಸ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರದಾನ ಮಾಡಲಾಗುವುದು ಅಂತ ತಿಳಿಸಿದೆ.

ಕಾಂಗ್ರೆಸ್ ಟ್ರಾಕ್ಟರ್ ರ್ಯಾಲಿ ವಿಚಾರ ಕಂದಾಯ ಸಚಿವ  ಹೇಳಿಕೆ ನೀಡಿದ್ದಾರೆ…ಕಾಂಗ್ರೆಸ್‌ನವರಿಗೆ ನೈತಿಕ ಅಧಿಕಾರವಿಲ್ಲದೇಶದಲ್ಲಿ ಹಲವಾರು ಹಗರಣಗಳನ್ನ, ಕರ್ನಾಟಕದಲ್ಲಿ ನೀರಾವರಿ ಹಗರಣ ಮಾಡಿದ್ದಾರೆ…..ಭೂತದ ಬಾಯಲ್ಲಿ ಪ್ರವಚನ ಕೇಳಿದಂತಾಗುತ್ತಿದೆ.ಕಾಂಗ್ರೆಸ್‌ನವರು ಭ್ರಷ್ಟಾಚಾರದ ಪಿತಾಮಹರು,ಭ್ರಷ್ಟಾಚಾರ ರಹಿತ ಸರ್ಕಾರ ಬೊಮ್ಮಾಯಿ‌ ನೇತೃತ್ವದಲ್ಲಿ ನಡೀತಾ ಇದೆ.ಕಾಂಗ್ರೆಸ್ ಕಾಲದಲ್ಲಿ ನಡೆದ ಹಗರಣವನ್ನು ಮುಚ್ಚಿಟ್ಟುಕೊಳ್ಳುತ್ತಿದ್ದಾರೆ ದಾಖಲೆ ಬಿಡುಗಡೆ ಮಾಡಬೇಕಿತ್ತು.ಗಾಳಿಯಲ್ಲಿ ಗುಂಡು ಹೊಡೆಯುವುದು ಕಾಂಗ್ರೆಸ್ ಕೆಲಸ,ಯಾವ ಟೆಂಡರ್‌ನಲ್ಲಿ ಅಕ್ರಮ ಆಗಿದೆ ಅಂತ ದಾಖಲೆ ಬಿಡುಗಡೆ ಮಾಡಲಿ,ಎಸಿಬಿ,ಕೋರ್ಟ್,ಸರ್ಕಾರ ಇಲ್ವಾ ತನಿಖೆ ಮಾಡ್ತಾರೆ.ಬಿಟ್‌ಕಾಯಿನ್ ಬಿಟ್‌ಕಾಯಿನ್ ಅಂತಾರೆ […]

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಾದಾಮಿಯಲ್ಲಿ ವ್ಯಕ್ತಿಯೊಬ್ಬ ಕೇಸರಿ ಶಾಲು ಹೊದಿಸಲು ಮುಂದಾಗಿದ್ದು ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಲು ಕಾರಣವಾಯಿತು. ಕಾಟರಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಆಗಮಿಸಿ ಕೇಸರಿ ಶಾಲನ್ನು ಹೊದಿಸಲು ಪ್ರಯತ್ನಿಸಿದ್ದಾನೆ, ಆಗ ಸಿಡಿಮಿಡಿಗೊಂಡ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಅವರ ಈ ವರ್ತನೆ ಅಲ್ಲಿ ನೆರೆದಿದ್ದವರನ್ನು ದಿಗ್ಭ್ರಮೆಗೊಳಿಸಿದೆ, ಕೇಸರಿ ಶಾಲು ಹೊದಿಸಲು ಬಂದ ವ್ಯಕ್ತಿ […]

ತಾಲಿಬಾನ್‌ ಆಡಳಿತವನ್ನು ಪರಿಶೀಲಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅಫ್ಗಾನಿಸ್ತಾನಕ್ಕೆ ಕಳುಹಿಸಿಕೊಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಹೇಳಿದರು.ನಗರದಲ್ಲಿ ನಡೆದ ವೆಂಕಟರಾಮು ಅಭಿನಂದನಾ ಸಮಾರಂಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂದಗಿ, ಹಾನಗಲ್ ಉಪಚುನಾವಣೆ ಸಂಬಂಧ ವಿರೋಧ ಪಕ್ಷದವರು ಬಹಳ ಉದ್ವೇಗದಿಂದ, ವಿವೇಚನೆ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡಿದ್ದಾರೆ. ಅವರು ರಾಷ್ಟ್ರಮಟ್ಟದ ರಾಜಕೀಯವನ್ನು ಅರ್ಥ ಮಾಡಿಕೊಂಡು ಮಾತನಾಡುತ್ತಿಲ್ಲ. ಅವರ ಭಾಷಣ ಕೇಳಿದ್ದೀರಾ? ಯಾರಾದರೂ ಸಹಿಸುತ್ತಾರೆಯೇ? […]

ಅಮೆರಿಕ, ಬ್ರೆಜಿಲ್‌, ಜಪಾನ್‌ಗಳಿಗಿಂತಲೂ ಹೆಚ್ಚಿನ ಜನರಿಗೆ ಕೋವಿಡ್‌ ಲಸಿಕೆ ನೀಡಿರುವುದು ಭಾರತದ ಐತಿಹಾಸಿಕ ಸಾಧನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವೇ ಕಾರಣ ಎಂದ ಆರೋಗ್ಯ ಸಚಿವ ಕೆ.ಸುಧಾಕರ್‌ ಕೊರೋನಾ ಸಂಪೂರ್ಣ ಕಡಿಮೆಯಾಗಿದೆ ಎಂಬ ಉದಾಸೀನತೆ ಬೇಡ. ಮೊದಲ ಡೋಸ್‌ ಹಾಕಿಸಿಕೊಂಡು 2ನೆಯ ಡೋಸ್‌ ಹಾಕಿಸಿಕೊಳ್ಳದವರು ಕೂಡಲೇ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದರು. ನಗರದಲ್ಲಿ ಶುಕ್ರವಾರ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 100 ಕೋಟಿ ಲಸಿಕೆ ಸಾಧನೆ ವಿಚಾರ ಹಂಚಿಕೊಂಡ […]

ನಮ್ಮದು ಕೇವಲ ಮಾತುಗಳಲ್ಲ. ಕೆಲಸ ಮಾಡುತ್ತಿದ್ದೇವೆ. ಮಾತಿನಿಂದ ಹೊಟ್ಟೆ ತುಂಬುವುದಿಲ್ಲ ಎನ್ನುವುದು ಗೊತ್ತಿದೆ. ತಳಮಟ್ಟದಲ್ಲಿ ಮಾತಾಡಿದರೆ ದೊಡ್ಡವರಾಗಲ್ಲ. ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದರು. ಹಾನಗಲ್ಲ ಕ್ಷೇತ್ರದ ಚಿಕ್ಕೌಶಿ– ಹೊಸೂರು ಗ್ರಾಮದಲ್ಲಿ ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಯಾರನ್ನಾದರೂ ಆಯ್ಕೆ ಮಾಡಬೇಕಾದರೆ ಜನರು ತುಲನಾತ್ಮಕವಾಗಿ ನೋಡುತ್ತಾರೆ. ಉದಾಸಿ ಆರು ಬಾರಿ ಆಯ್ಕೆಯಾಗಿದ್ದರು ಎಂದರೆ ನಿಮ್ಮ ಹೃದಯದಲ್ಲಿ […]

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದೇ ತಮ್ಮ ಗುರಿ. ಉಳಿದಂತೆ ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ಆ ಬಗ್ಗೆ ತಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್, ಯಡಿಯೂರಪ್ಪ, ದೇವೇಗೌಡರನ್ನು ಒಂದೇ ವೇದಿಕೆ ಮೇಲೆ ಕರೆತರುವ ಪ್ರಯತ್ನ ಮಾಡುತ್ತೇವೆ ಎಂಬ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆಗೆ ಪ್ರತಿಕ್ರಯಿಸಿದರು. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ, ಆ […]

Advertisement

Wordpress Social Share Plugin powered by Ultimatelysocial