ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರ ಸಂಕಲ್ಪ ಮಾಡಿದೆ ಇದರ ಅಂಗವಾಗಿ ಸೋಮವಾರ ಮುಖ್ಯಮಂತ್ರಿ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ  ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬಸವರಾಜ ಭೈರತಿ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಅಶ್ವತ್ಥನಾರಾಯಣ ತಿಳಿಸಿದರು ರಾಮನಗರ ಮತ್ತು ಮಾಗಡಿ ತಾಲ್ಲೂಕಿನ ಚಿಕ್ಕಕಲ್ಯ ಗ್ರಾಮದಲ್ಲಿ ಪ್ರಧಾನ ಕಾರ್ಯಕ್ರಮಗಳು ನಡೆಯಲಿದ್ದು ಮುಖ್ಯಮಂತ್ರಿಗಳು ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ  ಜೊತೆಗೆ […]

ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಅನಗತ್ಯ. ಇದು ಕೇವಲ ಮಾಧ್ಯಮಗಳ ಚರ್ಚೆಯಷ್ಟೇ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಇನ್ನೂ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರ,ಪಕ್ಷದಲ್ಲಿ ಯಾವುದೇ ನಾಯಕರೂ ಕೂಡ ಮುಖ್ಯಮಂತ್ರಿ ಕುರ್ಚಿಗಾಗಿ ಲಾಬಿ ನಡೆಸುತ್ತಿಲ್ಲ. ಇದು ಕೇವಲ ಮಾಧ್ಯಮಗಳೂ ಊಹಾಪೋಹವಷ್ಟೇ. ಇನ್ನೂ ಇದೇ ವೇಳೆ ಕೊರೋನಾ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಅವರು, […]

Advertisement

Wordpress Social Share Plugin powered by Ultimatelysocial