ಬೃಹತ್ ಬೆಂಗಳೂರಿನ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಶಿವನಗರ 1ಮತ್ತು 8ನೇ ಮುಖ್ಯರಸ್ತೆ ಕೂಡುವ  ಸ್ಥಳದಲ್ಲಿ 71.98 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇಂಟಿಗ್ರೇಟೆಡ್ ಮೇಲ್ಸೇತುವೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿ ಸಿಎಂ ಜನರಿಂದ ಸಲಹೆ ಸೂಚನೆಗಳನ್ನು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ.  ಬೆಂಗಳೂರಿನ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ಮೊಬೈಲ್‌ನಲ್ಲಿ ಲಭ್ಯವಾಗುವಂತೆ ಮಾಲಾಗುತ್ತಿದ್ದು, ಆಧುನಿಕ […]

ಅತ್ಯಂತ ಅದ್ಭುತವಾಗಿ ನಿರ್ಮಾಣ ಮಾಡಲಾಗಿರುವ ನೂತನ ಪೋಲಿಸ್ ಆಯುಕ್ತರ ಕಚೇರಿಯನ್ನು ಇಂದು ಸಿಎಂ ಯಡಿಯೂರಪ್ಪ ಉದ್ಘಾಟನೆ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಪ್ರವಾಸ ಕೈಗೊಂಡಿರುವ  ಸಿಎಂ‌ ಯಡಿಯೂರಪ್ಪ ,ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದರು. ನಜರ್ ಬಾದ್​​ನ ಬ್ಯಾಂಡ್ ಹೌಸ್ ಮುಂಭಾಗದಲ್ಲಿ ನಿರ್ಮಾಣವಾಗಿರುವ ನೂತನ ನಗರ ಪೋಲಿಸ್ ಆಯುಕ್ತರ ಕಚೇರಿಯಲ್ಲಿ ಉದ್ಘಾಟನೆ ಮಾಡಿದ್ದಾರೆ. ಇದನ್ನು ಓದಿ : ದೇವರ ಮನೆಯಲ್ಲಿ ಹೆಡೆ ಎತ್ತಿ ಬುಸುಗುಟ್ಟಿದ ನಾಗಪ್ಪ.

Advertisement

Wordpress Social Share Plugin powered by Ultimatelysocial