ಸರ್ಕಾರದ ವಿರುದ್ಧ ಪದೇ ಪದೇ ಆರೋಪಗಳನ್ನು ಹೊರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಬೆಂಗಳೂರು ದಕ್ಷಿಣ ವಲಯದ ಸಭೆ ಬಳಿಕ ತಿರುಗೇಟು ನೀಡಿರುವ ಸಚಿವ ಆರ್ ಅಶೋಕ್ ಸಿದ್ದರಾಮಯ್ಯ ಮುಖ್ಯಮಂತ್ರಿ ಗುಂಗಲ್ಲಿದ್ದಾರೆ.ಅವರು ವಿಪಕ್ಷ ನಾಯಕ, ಎಂಬುದು ಮರೆತಿರುವ ಹಾಗೆ ಭಾಸವಾಗುತ್ತಿದೆ ಎಂದು ಆರ್ ಆಶೋಕ್ ಹೇಳಿದ್ದರು.ಸಿದ್ದರಾಮಯ್ಯ ನಮಗೆ ಸೂಚನೆ ಕೊಡುವ ಅಧಿಕಾರ ಹೊಂದಿಲ್ಲ.ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರೆ ಹೊರತು ಮುಖ್ಯಮಂತ್ರಿ ಅಲ್ಲ ಎಂಬುದು ಮರೆತಿರುವ ಹಾಗೆ ಕಾಣುತ್ತಿದೆ ಎಂದು […]