ಆರ್ಥಿಕವಾಗಿ ಹಿಂದುಳಿದಿರುವ ಕೋಟಾದ ಅರ್ಹ ಬ್ರಾಹ್ಮಣ ಅಭ್ಯರ್ಥಿಗಳಿಗೆ ಕೆಲವು ತಹಸೀಲ್ದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ ಎಂಬ ವರದಿಗಳು ಕಂಡುಬಂದಿವೆ. ಈ ಬಗ್ಗೆ ಗಮನಹರಿಸಿ ಅರ್ಹ ಬ್ರಾಹ್ಮಣ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ನೀಡದೆ ಪ್ರಮಾಣಪತ್ರಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಎಂ ಎಲ್ ವರಲಕ್ಷ್ಮಿ, ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, […]

Advertisement

Wordpress Social Share Plugin powered by Ultimatelysocial