ನಾನು ವಿಪಕ್ಷ ನಾಯಕನಾಗಿ ಸರ್ಕಾರಕ್ಕೆ ಲೆಕ್ಕ ಕೊಡಿ ಅಂತ ಕೇಳಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಲೆಕ್ಕ ಕೇಳುವ ಕಾಂಗ್ರೆಸ್ ನವರಿಗೆ ಕೆಲಸ ಇಲ್ಲ ಎಂಬ ಸುಧಾಕರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಸಿದ ಅವರು, ಪ್ರಜಾಪ್ರಭುತ್ವದಲ್ಲಿ ಲೆಕ್ಕ ಯಾರಿಗೆ ಕೊಡಬೇಕು. ಜನಪ್ರತಿನಿಧಿಗಳಿಗೆ, ಜನರಿಗೆ ಉತ್ತರ ಕೊಡಬೇಕು. ನಾನು ಮೂರು ಸರಿ ಪತ್ರ ಬರೆದಿದ್ದೀನಿ, ಉತ್ತರ ಕೊಟ್ಟಿದ್ದಾರಾ?.ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸುಳ್ಳು ಹೇಳಿರುವುದು ಎಂದು ಸರ್ಕಾರದ ವಿರುದ್ಧ  ಕಿಡಿಕಾರಿದರು.

Advertisement

Wordpress Social Share Plugin powered by Ultimatelysocial