6 ವರ್ಷದ ಮಗನ ಜತೆ ತಡರಾತ್ರಿ ಕೆರೆಗೆ ಬಿದ್ದು ತಂದೆ ಮಗು ಆತ್ಮಹತ್ಯೆ ಮಾಡಿಕೊಂಡಿದ್ದು, ಮರುದಿನ ಬೆಳಗ್ಗೆ ಶವಗಳನ್ನು ಹೊರ ತೆಗೆಯುತ್ತಿದ್ದಂತೆ ಈತನ ಪತ್ನಿಯೂ ಕೆರೆಗೆ ಹಾರಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಪಿಟ್ಟೆಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಆತ ಬರೆದಿಟ್ಟಿದ್ದ ಡೆತ್ನೋಟ್ನಲ್ಲಿ ಪತ್ನಿ ಮತ್ತು ಮತ್ತೊಬ್ಬ ಪುರುಷನ ಹೆಸರಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ. ಪಿಟ್ಟೆಕೊಪ್ಪಲು ಗ್ರಾಮದ ಗಂಗಾಧರಗೌಡ (36) ಮತ್ತು ಇವರ 6 […]