ಕೋವಿಡ್-19 ವೈರಸ್ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿಗಳು ತೊಡಗಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಚುನಾವಣೆ ನಡೆಸದಿರುವುದೇ ಸೂಕ್ತ ಎಂಬ ತೀರ್ಮಾನಕ್ಕೆ ರಾಜ್ಯ ಚುನಾವಣಾ ಆಯೋಗ ಬಂದಿದೆ. ಈ ಹಿಂದೆ ಚುನಾವಣೆ ನಡೆಸಬೇಕೊ ಬೇಡವೋ ಎನ್ನುವುದರ ಬಗ್ಗೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆಯೋಗ ವರದಿ ಕೇಳಿದ್ದು,  ಬಹುತೇಕ ಜಿಲ್ಲಾಧಿಕಾರಿಗಳು ಚುನಾವಣೆ ನಡೆಸಲು ಕಷ್ಟ ಎಂಬ ವರದಿಯನ್ನು ನೀಡಿದ್ದರು. ಆದ್ದರಿಂದ ಮುಂದಿನ ತಿಂಗಳು ನಡೆಯಬೇಕಿದ್ದ ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಕೊರೊನಾವೈರಸ್ ಹಾವಳಿಯಿಂದ […]

Advertisement

Wordpress Social Share Plugin powered by Ultimatelysocial