ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿನ ಕಂತೆಗಳು ಹರಿದಾಡಬಾರದು ಎಂದು ಕಾನೂನು ತರಲು ಯೋಚಿಸಿದ್ದೇವೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದರು. ಕಲಬುರಗಿ: ಮೂವರು ಡಿಸಿಎಂ ಆಯ್ಕೆ ವಿಚಾರ ಕಾಂಗ್ರೆಸ್​ ಹೈಕಮಾಂಡ್ ಮುಂದೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ಜನ ಉಪಮುಖ್ಯಮಂತ್ರಿಗಳನ್ನು ಮಾಡಬೇಕು ಎನ್ನುವ ಸಚಿವ ರಾಜಣ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅದು ರಾಜಣ್ಣ ಅವರ ವೈಯಕ್ತಿಕ […]

Advertisement

Wordpress Social Share Plugin powered by Ultimatelysocial