ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಪ್ರದೇಶದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವು ಅಂಗೀಕರಿಸಿದ ವಿವಿಧ ನಿರ್ಣಯಗಳನ್ನು ಜನರಿಗೆ ತಲುಪಿಸಲು ಬಾರಾಬಂಕಿಯಿಂದ ಮೂರು ಪ್ರತಿಜ್ಞಾ ಯಾತ್ರೆಗಳನ್ನು ಆರಂಭಿಸಿದರು. ನಮ್ಮ ಪ್ರಣಾಳಿಕೆಯ ಕೆಲವು ಪ್ರಮುಖ ಭರವಸೆಗಳಲ್ಲಿ ಶಾಲಾ ಬಾಲಕಿಯರಿಗೆ ಉಚಿತ ಇ–ಸ್ಕೂಟಿ ಹಾಗೂ ಮೊಬೈಲ್ ಫೋನ್, ಕೃಷಿ ಸಾಲ ಮನ್ನಾ, ಬಡ ಕುಟುಂಬಗಳಿಗೆ ವರ್ಷಕ್ಕೆ […]