ಕೃಷಿ ಕಾಯ್ದೆಗಳನ್ನು ಖಂಡಿಸಿ ಶನಿವಾರ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ರೈತ ಸಂಘಟನೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಬಂದ್‌ ನಡೆಸಲಿವೆ. ರಾಷ್ಟ್ರ ಮಟ್ಟದಲ್ಲಿ ಕಿಸಾನ್‌ ಮೋರ್ಚಾ ಸೇರಿ ಹಲವು ರೈತ ಸಂಘಟನೆಗಳು ಹೆದ್ದಾರಿ ಬಂದ್‌ನಲ್ಲಿ ಭಾಗಿ ಆಗಲಿದ್ದು, ರಾಜ್ಯದಲ್ಲಿ ಸಂಯುಕ್ತ ಹೋರಾಟ -ಕರ್ನಾಟಕ ವೇದಿಕೆ ಕಾರ್ಯಕರ್ತರು, ರೈತರ ಜತೆಗೂಡಿ ಹಲವು ಕಡೆ ರಸ್ತೆ ತಡೆ ನಡೆಸಲಿದ್ದಾರೆ. ಇನ್ನೂ ಉತ್ತರ, ಮಧ್ಯ ಕರ್ನಾಟಕ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆದ್ದಾರಿ ತಡೆ […]

ಇಂದು ದೆಹಲಿ ರೈತರ ಹೋರಾಟ ಬೆಂಬಲಿಸಿ ರಾಜ್ಯದಲ್ಲಿಯೂ ಸಹ ಹಲವು ರೈತ ಸಂಘಟನೆಗಳು ಹೆದ್ದಾರಿ ತಡೆ ಮಾಡಲು ಸಜ್ಜಾಗಿವೆ. ವಿವಿಧ ರೈತ ಸಂಘಟನೆಗಳು ಮತ್ತು ಇತರೆ ಸಂಘಟನೆಗಳು ಈ ಹೆದ್ದಾರಿ ತಡೆಗೆ ಬೆಂಬಲ ನೀಡಿವೆ. ಮಧ್ಯಾಹ್ನ 12ರಿಂದ 3 ಗಂಟೆವರೆಗೆ ಹೆದ್ದಾರಿ ತಡೆದು ಬಂದ್ ಮಾಡಲಿದ್ದಾರೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ ಖಾಕಿ ಪಡೆ ನಿಗಾ ವಹಿಸಿದೆ. ದೆಹಲಿಯಲ್ಲಿ ನಡೆದ ರೈತರ ದಂಗೆಯಂತೆ ಇಲ್ಲಿ ಯಾವುದೇ ಸಣ್ಣ ಘಟನೆಯೂ ನಡೆಯದಂತೆ ಕಟ್ಟುನಿಟ್ಟಿನ […]

ಸರ್ಕಾರ SC ST ವಿದ್ಯಾರ್ಥಿಗಳಿಗೆ ಸ್ಕಾಲರ್ಸಿಫ್ ನಿಲ್ಲಿಸಿರುವುದನ್ನ ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು… ಸರ್ಕಾರ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿಯನ್ನು ರದ್ದು ಪಡಿಸುವಂತೆ ಆಗ್ರಹಿಸಿ ಜಿಲ್ಲಾ ದಲಿತ ಹಾಗು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು…ನಂತರ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾ ಆಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು. ಇದನ್ನೂ ಓದಿ:1 ಲಕ್ಷ 25 ಸಾವಿರ ಬೆಲೆ ಬಾಳುವ ಬೈಕ್ ವಶ […]

ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ಇಲಾಖೆ ನೌಕರರ ಪ್ರತಿಭಟನೆ. ಕಲಬುರ್ಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಹೋರಾಟಗಾರರು ಪ್ರತಿಭಟನೆಗೆ ಸಾಥ್ ನೀಡಿದ್ದು. ಸಾರಿಗೆ ಇಲಾಖೆಯ ಕಾರ್ಮಿಕರು ಬಸ್ ಡ್ರೈವರ್ ತಮ್ಮ ಪ್ರಾಣವನ್ನೇ ಕೈಯಲ್ಲಿ ಹಿಡಿದುಕೊಂಡು ವಾಹನ ಚಾಲನೆ ಮಾಡುತ್ತಾರೆ ಅಂತವರಿಗೆ ಸರ್ಕಾರ ಬೇಗನೆ ಬೇಡಿಕೆಗಳನ್ನು ಇಡೇರಿಸಬೇಕೇಂದು ಎಂದು ಹೋರಾಟಗಾರರು ಆಗ್ರಹ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಮುಂಜಾನೆ 10 ಗಂಟೆಯದರೂ ಚಳಿಗೆ ಹೊರಬಾರದ ಸಾರ್ವಜನಿಕರು

ಕಲಬುರ್ಗಿ ಜಿಲ್ಲೆಯಾದ್ಯಂತ ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಮುಷ್ಕರದಿಂದ ರೋಡಿಗೆ ಇಳಿಯದ ಬಸ್ಗಳು ನಮ್ಮ ಬೆಡಿಕೆ ಇಡೆರುಸುವರೆಗೂ ನಾವು ಹೋರಾಟ ಮಾಡುತ್ತೇವೆ. ಜನಸಾಮಾನ್ಯರಿಗೆ ತೊಂದರೆ ಆಗುತ್ತದೆ. ಸರ್ಕಾರ ಬೇಗನೆ ನಮಗೆ ಸಾರ್ವಜನಿಕ ಕೆಲಸ ಮಾಡಲು ಅನುಕೂಲ ಮಾಡಿಕೊಡುವ ಭರವಸೆ ಇದೆ ಎಂದು ನೌಕರರು ಹೇಳುತ್ತಿದ್ದಾರೆ. ಇದನ್ನೂ ಓದಿ:ಕೋಲಾರದ ನರಸಾಪುರ ಐಪೋನ್ ಕಂಪನಿಯಲ್ಲಿ ಧಾಂದಲೆ

Advertisement

Wordpress Social Share Plugin powered by Ultimatelysocial