ಉತ್ತರಪ್ರದೇಶದ ಲಖೀಂಪುರದಲ್ಲಿ ನಡೆದ ರೈತರ ಮೇಲೆ ಹಲ್ಲೆಯನ್ನು ಖಂಡಿಸಿ ಹಾಗೂ ಕಬ್ಬಿನ ಎಫ್‍ಆರ್‍ಪಿ ದರವನ್ನು ಮರುಪರಿಶೀಲಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳು ನಗರದಲ್ಲಿಂದು ಪ್ರತಿಭಟನೆ ನಡೆಸಿದವು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಜಾಥ ನಡೆಸಿ ಕಬ್ಬಿನ ಎಫ್‍ಆರ್‍ಪಿ ದರವನ್ನು ಮರುಪರಿಶೀಲಿಸುವಂತೆ ಆಗ್ರಹಿಸಲಾಯಿಸಿದರು ಇದೇ ವೇಳೆ  ಮಾತನಾಡಿದ ಕುರುಬೂರು ಶಾಂತಕುಮಾರ್, ಕಬ್ಬಿನ ಎಫ್‍ಆರ್‍ಪಿ ದರವನ್ನು ಕಳೆದ ಎರಡು ವರ್ಷಗಳಿಂದ ಏರಿಕೆ […]

Advertisement

Wordpress Social Share Plugin powered by Ultimatelysocial