ಇಂದು ಭಾರತ್ ಬಂದ್ ಹಿನ್ನೆಲೆ ರೈತ ಮುಖಂಡರಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು. ಕುರುಬೂರು ಶಾಂತಕುಮಾರ್ ಹಾಗೂ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಕರ್ನಾಟಕ ಬಂದ್ ಬೇನ್ನಲೇ ಭಾರತ್ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ.   ಸರ್ಕಾರದ ಭೂ ಸುಧಾರಣ ಕಾಯ್ದೆ, ಎಪಿಎಂಸಿ ಕಾಯ್ದೆ, ಗ್ರಾಹಕ ವಿರೋದಿಕಾಯ್ದೆ ಹಾಗೂ ಇತರೆ ಕಾಯ್ದೆಗಳನ್ನ ವಾಪಸ್ ಪಡೆಯುವಂತೆ ಒತ್ತಾಯ  ಮಾಡಲಾಗುವುದು ಎಂದು ರೈತ ಮುಂಖಡರು ತಿಳಿಸಿದ್ದಾರೆ. ಇದನ್ನೂ ಓದಿ: ಕರೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ- ಕೆಪಿಸಿಸಿ […]

Advertisement

Wordpress Social Share Plugin powered by Ultimatelysocial