ಹೊಸಪೇಟೆ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ  ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.ಬಳ್ಳಾರಿ  ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಉತ್ತರ ಪ್ರದೇಶದ ಹಥರಾಸ್ ಎಂಬಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಅಮಾನವೀಯವಾಗಿ ಹತ್ಯೆ ನಡೆಸಿದವರ ವಿರುದ್ಧ ಕ್ರಮ ಜರುಗಿಸಲು ಓತ್ತಾಯ ಬಿಜೆಪಿ ಹಾಗೂ ಉತ್ತರ ಪ್ರದೇಶ ಸರ್ಕಾರಗಳು ಕೈಗೊಳ್ಳುತ್ತಿರುವ ಜನಧ್ವನಿ ಧಮನದ ವಿರುದ್ಧ ಹೊಸಪೇಟೆ ನಗರ ಕಾಲೇಜು ರಸ್ತೆಯ ಪರ್ವಾಜ್ ಪ್ಲಾಜಾದ ಕಾಂಗ್ರೆಸ್ ಪಕ್ಷದ ಕಚೇರಿಯಿಂದ  ನಗರದ ರೋಟರಿ ವೃತ್ತದವರಗೆ […]

Advertisement

Wordpress Social Share Plugin powered by Ultimatelysocial