ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿ ಮಹಾಪುರುಷರ ಇತಿಹಾಸ ತಿರುಚಿರುವುದು ಹಾಗೂ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನಿಸಿದ್ದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಬೀದರ್ ನಗರದಲ್ಲಿ ಪ್ರತಿಭಟನೆ ನಡೆಸಿದರು.ನಾಡಿನ ಸಾಹಿತಿಗಳು, ಕಲಾವಿದರನ್ನು ಅಪಮಾನಗೊಳಿಸುವುದು ಅಥವಾ ಅವರ ಚರಿತ್ರೆಯನ್ನು ತಿರುಚಿ ಬರೆಯುವುದು ಖಂಡಿಸಿ ಬಸವಣ್ಣನ ಕರ್ಮಭೂಮಿ ಬೀದರ್ ನಗರದಲ್ಲಿ ವಿವಿಧ ಸಾಹಿತಿಗಳು ಮಠಾಧೀಶರು ಸೇರಿಕೊಂಡು ಬೃಹತ್ ಪ್ರತಿಭಟನೆ ನಡೆಸಿದರು.ಇತ್ತೀಚೆಗೆ ಪಠ್ಯ ಪುಸ್ತಕ ಪರಿಷ್ಕರಣೆಯ ಹೆಸರಲ್ಲಿ ರಾಜ್ಯ ಸರ್ಕಾರ ಸಾಹಿತಿಗಳನ್ನು ಅಪಮಾನಗೊಳಿಸಿದೆ.ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, […]