ನಟ ಪುನೀತ್ ರಾಜ್​ಕುಮಾರ್ ಅಕಾಲಿಕ ಮರಣ ಹೊಂದಿ 4 ದಿನಗಳು ಕಳೆಯುತ್ತಿದ್ದರೂ, ಜನಕ್ಕೆ ಅವರ ಸಾವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗುಬ್ಬಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪುನೀತ್​ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದರು. ಈ ಸಂಬಂಧ ಕೇಂದ್ರ ಸರ್ಕಾರ ಪತ್ರ ಬರೆಯುವುದಾಗಿ ತಿಳಿಸಿದರು. ಪುನೀತ್ ರಾಜ್ ಕುಮಾರ್ ದಿವಂಗತ ನಟಸಾರ್ವಭೌಮ ರಾಜ್ ಕುಮಾರ ಅವರ ಪುತ್ರ. ಮೊನ್ನೆ ನಿಧನರಾದರು, ಅವರದ್ದು ಸಾಯುವ ವಯಸ್ಸಲ್ಲ. ಪ್ರತಿಭಾವಂತ ಸಿನಿಮಾ ನಟ […]

ಪೀಠಾಧಿಪತಿಗಳು ಹೇಳಿದ್ದೇನು?  ಈ ಊಹಾಪೋಹಗಳಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸ್ಪಷ್ಟನೆ ನೀಡಿದ್ದಾರೆ. ಅವರ ಸಾವಿಗೂ ವೀಣೆ ಜಾರಿದ್ದಕ್ಕೂ ಸಂಬಂಧವಿಲ್ಲ. ಇದು ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ. ಪುನೀತ್ ರಾಜ್​​ಕುಮಾರ್ ಅವರು ಮಂತ್ರಾಲಯದ ರಾಯರ ಪರಮ ಭಕ್ತರಾಗಿದ್ದರು. ಅಣ್ಣ-ತಮ್ಮಂದಿರು ಬಂದು ಸಂಗೀತ ಸೇವೆ ಮಾಡುವುದಾಗಿ ಹೇಳಿದ್ದರು. ಅವರು ರಾಯರ ಅನುಗ್ರಹದಿಂದಲೇ ಜನಿಸಿದ್ದಾರೆ ಎಂದು ಅವರ ತಂದೆ ಹೇಳಿದ್ದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada […]

ಕನ್ನಡದ ಮೇರುನಟ ಪುನಿತರಾಜಕುಮಾರ ಇವರು ಸ್ವರ್ಗವಾಸಿ ಆದ ಕಾರಣ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮಹಾವೀರ ವೃತ್ತದ ಬಳಿ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಮಾಡಲಾಯಿತು, ಚಿಕ್ಕೋಡಿ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪುನಿತ ರಾಜಕುಮಾರ ಇವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ, ಪೂಜೆ ಮಾಡುವ ಮೂಲಕ ಮ್ರತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ, ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಬಸವರಾಜ ಸಾಜನೆ, ಪ್ರತಾಪಗೌಡ ಪಾಟೀಲ, ರುದ್ರಯ್ಯಾ […]

Advertisement

Wordpress Social Share Plugin powered by Ultimatelysocial