ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಪುಷ್ಪ’ ಚಿತ್ರ ಇಂದು ಅದ್ದೂರಿಯಾಗಿ ತೆರೆಕಂಡಿದೆ. ಅದ್ದೂರಿಯಾಗಿ ಬಿಡುಗಡೆ ಆಗುತ್ತಿರುವ ಈ ಸಿನಿಮಾ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಅದಕ್ಕೆ ಬಲವಾದ ಕಾರಣ ಕೂಡ ಇದೆ. ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರವನ್ನು ಬಹಿಷ್ಕರಿಸುವಂತೆ ಒತ್ತಾಯ ಹೇರಲಾಗುತ್ತಿದೆ. ಹಾಗಾಗಿ ಟ್ವಿಟರ್ನಲ್ಲಿ #BoycottPushpaInKarnataka ಹ್ಯಾಶ್ ಟ್ಯಾಗ್ ಟ್ರೆಂಡ್ ಆಗುತ್ತಿದೆ. ಇದು ಚಿತ್ರತಂಡಕ್ಕೆ ಮುಳುವಾಗುವ ಸಾಧ್ಯತೆ ಇದೆ.ಈ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡಿದ್ದು, ಕನ್ನಡದ ಖ್ಯಾತ ನಟ ಡಾಲಿ ಧನಂಜಯ […]