ಇಂದು ಕ್ವೀನ್ಸ್ ರಸ್ತೆಯಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಲಾಕ್‍ಡೌನ್ ಮತ್ತೆ ಜಾರಿಗೆ ತರುವುದು ಬಿಡುವುದು ಸರ್ಕಾರಕ್ಕೆ ಬಿಟ್ಟದ್ದು. ಸರ್ಕಾರ ಜನರ ಮೇಲಿನ ಕಾಳಜಿ ಬಗ್ಗೆ ಜವಾಬ್ದಾರಿ ಹೊಂದಿದೆ. ಹಾಗೇ ಸಚಿವರು, ಅಧಿಕಾರಿಗಳು ಇದ್ದಾರೆ, ಅವರೆಲ್ಲಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ, ನೋಡುತ್ತೇವೆ. ನಮ್ಮದೇನಿದ್ದರೂ ಅವರು ನೀಡುವ ಪ್ರಸಾದ ಸ್ವೀಕರಿಸುವುದು ಅಷ್ಟೇ ಎಂದು ಕೆಪಿಸಿಸಿ […]

Advertisement

Wordpress Social Share Plugin powered by Ultimatelysocial