ಇನ್ಮುಂದೆ ಬೆಂಗಳೂರಿಗರು ಚಿಂತಿಸುವ ಅಗತ್ಯವಿಲ್ಲ ಪ್ರತೀ ಎರಡು ವಾರ್ಡ್ ಗಳಿಗೆ ಒಂದೊಂದು ಆ್ಯಂಬುಲೆನ್ಸ್ ಗಳನ್ನು ಮೀಸಲಿಡಲಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ದಿನಕಳೆದಂತೆ ಕೊರೋನಾ ಆರ್ಭಟ ಹೆಚ್ಚಾಗಿದ್ದು, ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಸಿಗದೇ ರೋಗಿಗಳು ಪರದಾಡುತ್ತಿರುವ ಸುದ್ದಿಗಳ ನಡುವೆಯೇ ಕಂದಾಯ ಸಚಿವ ಈ ಸಂಬಂಧ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಕೋವಿಡ್ ದೃಢಪಟ್ಟ ರೋಗಿಗಳು ಕಾಯುವ ಸ್ಥಿತಿ ಬರಬಾರದೆಂದು ಹೇಳಿದ್ದಾರೆ. ಹಾಗೂ ತಪಾಸಣಾ ವರದಿ ಬಂದ 6–8 […]