ಕಂದಾಯ ಸಚಿವ ಆರ್. ಅಶೋಕ್ರವರಿಗೆ ಇಂದು ೬೪ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಅವರಿಗೆ ಶುಭಾಶಯ ಕೋರಿದ್ದಾರೆ. ಪಕ್ಷದ ನಾಯಕರು, ಸಂಪುಟ ಸಹೋದ್ಯೋಗಿಗಳ, ಕಂದಾಯ ಸಚಿವರಾದ ಮಾನ್ಯ ಶ್ರೀ ಆರ್. ಅಶೋಕ್ ಅವರಿಗೆ ಜನ್ಮದಿನದ ಶುಭಾಷಯಗಳು. ದೇವರು ನಿಮಗೆ ಆಯುರಾರೋಗ್ಯ ಕೊಟ್ಟು ಇನ್ನಷ್ಟು ದೀರ್ಘಕಾಲ ನಾಡಿನ ಸೇವೆ ಮಾಡುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಅಂತಾ ಸುಧಾಕರ್ ಟ್ವೀಟ್ ಮಾಡಿದ್ದಾರೆ.