ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಇಂದು  ಬೆಳಗ್ಗಿನ ಜಾವ ಗೂಡ್ಸ್ ರೈಲು ಹರಿದು 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆಯ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರ ಆಘಾತ ವ್ಯಕ್ತಪಡಿಸಿದರು.ಈ ಕುರಿತು  ಟ್ವೀಟ್ ಮಾಡಿರುವ  ಅವರು, ನನ್ನ ಕಾರ್ಮಿಕರು ಹಾಗೂ ಸಹೋದರರು ಗೂಡ್ಸ್ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದೇನೆ. ರಾಷ್ಟ್ರನಿರ್ಮಾಣಕಾರರಾಗಿರುವ ವಲಸೆ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರನ್ನು ದೇಶದಾದ್ಯಂತ ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ನನ್ನ […]

Advertisement

Wordpress Social Share Plugin powered by Ultimatelysocial