ಘಾಜಿಯಾಬಾದ್ನಲ್ಲಿ ನಡೆದ ಪತ್ರಕರ್ತನ ಕೊಲೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವಾಗ ಜನರಿಗೆ ರಾಮರಾಜ್ಯ ಸ್ಥಾಪನೆಯ ಭರವಸೆ ನೀಡಿತ್ತು. ಆದರೆ ಈಗ ಗೂಂಡಾ ರಾಜ್ಯ ನಿರ್ಮಾಣ ಮಾಡಿದೆ ಎಂದು ಕಟುವಾಗಿ ಆರೋಪಿಸಿದ್ದಾರೆ. ಪತ್ರಕರ್ತ ವಿಕ್ರಂ ಜೋಶಿ ಅವರು ತಮ್ಮ ಸಹೋದರಿಗೆ ದುಷ್ಕರ್ಮಿಗಳು ಕಿರುಕುಳ ನೀಡಿದ್ದನ್ನು ವಿರೋಧಿಸಿ ಜೀವ ಕಳೆದುಕೊಂಡರು. ಅವರ ಕುಟುಂಬಕ್ಕೆ […]