ರಾಯಚೂರು ಜಿಲ್ಲೆ ದೇವದುರ್ಗ  ತಾಲ್ಲೂಕಿನ ಮಂದಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಸೀದಪೂರ ಗ್ರಾಮದಲ್ಲಿ ರಸ್ತೆಯ ಮೇಲೆ ಚರಂಡಿ ನೀರು ನಿಂತು ಮನೆಗಳಿಗೆ ತೆರಳಲು ಆಗುತ್ತಿಲ್ಲ ಈ ಚರಂಡಿ ದುರ್ವಾಸನೆಯಿಂದ ಜನರಿಗೆ ಊಟಸೇರದೆ ನರಕ ಯಾತನೆ ಅನುಭವಿಸುತ್ತಿದ್ದಾರೆ. ಮನೆಗಳಿಗೆ ಹೋಗಬೇಕಾದರೆ ಮೈತುಂಬ ಕೆಸರು ಮಾಡಿಕೊಂಡು ಹೋಗುವಂತಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಗ್ರಾಮದ ಜನರು ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಮನೆಯ ಮುಂದೆ ಚರಂಡಿ ನೀರು ಮತ್ತು ಮಳೆಯ ನೀರು ನಿಂತು ಮನೆಗಳು […]

Advertisement

Wordpress Social Share Plugin powered by Ultimatelysocial