ರಾಯಚೂರು ಜಿಲ್ಲೆಯಾದ್ಯಂತ ರಸ್ತೆಗಳ ಮದ್ಯೆ ಹೆಚ್ಚಾದ ದನಗಳಿಂದ ಅಪಾಘಾತ ಸಂಭವಿಸುತ್ತಿರುವುದನ್ನು ಗಮನಿಸಿ ದನಗಳನ್ನು ಗೋಶಾಲೆಗೆ ಸೇರಿಸಿ ಪೊಲೀಸ್ ಇಲಾಖೆ ವಾರಸುದಾರರಿಗ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆ ಮತ್ತು ನಗರಸಭೆ ರಾಯಚೂರು ವತಿಯಿಂದ ವಿಶೇಷ ಕಾರ್ಯಾಚರಣೆ ಮಾಡುವ ಮೂಲಕ ನಗರದ ವಿವಿಧ ರಸ್ತೆಗಳಲ್ಲಿ ತಿರುಗಾಡುತ್ತಿದ್ದ, ಮಲಗಿದ 34 ಬಿಡಾಡಿ ದನಗಳನ್ನು ಹಿಡಿದು ಗೋ ಶಾಲೆಗೆ ಸಾಗಿಸಲಾಗಿದೆ. ಈಗಾಗಲೇ ಅನೇಕ ಬಾರಿ ಎಚ್ಚರಿಕೆ ನೀಡಿದರು ಮತ್ತೆ ಮತ್ತೆ ಬೀದಿಗೆ ಬಿಡುವದರಿಂದ ವಾರಸುದಾರರಿಗೆ […]