ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಚೊಕ್ಕನಹಳ್ಳಿಯಲ್ಲಿ ಕೆರೆ ಕಟ್ಟೆ ಒಡೆದ ಪರಿಣಾಮ ಹಾನಿ ಸಂಭವಿಸಿದೆ. ಕುಶಾವತಿ ನದಿ ತುಂಬಿ ಹರಿದ ಪರಿಣಾಮ ಬಟ್ಲಹಳ್ಳಿ ಮುಖ್ಯರಸ್ತೆ ಬಂದ್ ಆಗಿದೆ.ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಲವೆಡೆ ಅಪಾರ ಹಾನಿ ಸಂಭವಿಸಿದೆ. ಶಿಡ್ಲಘಟ್ಟ ತಾಲೂಕಿನ ಚೊಕ್ಕನಹಳ್ಳಿ ಗ್ರಾಮದ ಬಳಿ ನಾರಾಯಣರೆಡ್ಡಿ ಕೆರೆ ಕಟ್ಟೆ ಒಡೆದು ಅಪಾರ ಬೆಳೆ ನೀರುಪಾಲಾಗಿದೆ. ಭತ್ತ, ರಾಗಿ, ಕಡಲೇಕಾಯಿ ಸೇರಿ ಅಪಾರ ಬೆಳೆ ನೀರುಪಾಲಾಗಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣಾ […]

Advertisement

Wordpress Social Share Plugin powered by Ultimatelysocial