ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಬೆಂಗಳೂರು, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಚಳಿಯೂ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.  ಮಳೆರಾಯ ತುಂತುರು ಹನಿಯಂತೆ ಹೊಸ ವರ್ಷವನ್ನು ಸ್ವಾಗತಿಸುತ್ತಿದ್ದು, ಕೆಲವೆಡೆ ಜನರ ಓಡಾಟಕ್ಕೆ ಬ್ರೇಕ್‌ ಬಿದ್ದಂತಾಗಿದೆ. ಹೊಸ ವರ್ಷಕ್ಕೆ ಬೆರೆಡೆ ಹೋಗೋ ಪ್ಲಾನ್ಸ್‌ ಮಾಡಿಕೊಂಡಿದ್ದವರೆಲ್ಲ […]

Advertisement

Wordpress Social Share Plugin powered by Ultimatelysocial