ಗುಜರಾತ್‌ನ 30ಕ್ಕೂ ಹೆಚ್ಚು ತಾಲೂಕುಗಳಲ್ಲಿ ಅಕಾಲಿಕ ಮಳೆ ಹೆಚ್ಚಾಗಿದೆ ಅಲ್ಲದೆಬನಸ್ಕಾಂತ, ಸಬರ್ಕಾಂತ, ಮೆಹ್ಸಾನಾ, ಪಟಾನ್, ದಾಹೋದ್, ಪಂಚಮಹಲ್, ಮಹಿಸಾಗರ ಮತ್ತು ಅರಾವಳಿಯಲ್ಲಿ ಮಂಗಳವಾರ ಲಘು ಮಳೆಯಾಗುವ ಮುನ್ಸೂಚನೆ ಅಲ್ಲಿ ಇದೆ ಉತ್ತರ ಜಿಲ್ಲೆಗಳ 30 ಕ್ಕೂ ಹೆಚ್ಚು ತಾಲೂಕುಗಳು ಮತ್ತು ಗುಜರಾತ್‌ನ ಕಚ್ ಪ್ರದೇಶದಲ್ಲಿ ಸೋಮವಾರದ ಮಧ್ಯರಾತ್ರಿಯಲ್ಲಿ ಹೆಚ್ಚು ಮಳೆಯಾಗಿದೆ ಮತ್ತು ಮಂಗಳವಾರ ಮಳೆಯಿಂದಾಗಿ ಈ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಹಾನಿಯಾಗುವ ನಿರೀಕ್ಷೆಯಿದೆಮಂಗಳವಾರ ಸೌರಾಷ್ಟ್ರ ಮತ್ತು ಕಚ್‌ನ ಕೆಲವು […]

ಅಕಾಲಿಕವಾಗಿ ಸುರಿದ ಮಳೆಯ ಅಬ್ಬರಕ್ಕೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಜನರು ಕಂಗಾಲಾಗಿದ್ದಾರೆ.ಸತತ ಒಂದು ಗಂಟೆ ಕಾಲ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ನೀರು ಬಟ್ಟೆ ಅಂಗಡಿಗೆ ನುಗ್ಗಿದ ಪರಿಣಾಮ ಲಕ್ಷಾಂತರ ರೂ.ಮೌಲ್ಯದ ಬಟ್ಟೆ ನೀರು ಪಾಲಾಗಿದೆ. ಇನ್ನು ಕಾಮಗಾರಿ ಪ್ರಗತಿಯಲ್ಲಿದ್ದು,ಮಳೆ ಸುರಿದ ಕಾರಣ ಚರಂಡಿ ನೀರು ಅಂಗಡಿಗೆ ನುಗ್ಗಿದೆ.ಅಂಗಡಿಯೊಳಗೆ 2-3 ಅಡಿ ಎತ್ತರಕ್ಕೆ ನೀರು ನಿಂತಿದೆ. ಇದನ್ನೂ ಓದಿ:300 ಕೆ.ಜಿ ಗೂ ಅಧಿಕ ಗಾಂಜಾ ವಶ

ಬಂಗಾಳಕೊಲ್ಲಿಯಲ್ಲಿ ವಾಯುಭಾರದ ಕುಸಿತದಿಂದಾಗಿ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗಿದೆ. ಕೇರಳದಿಂದ ಮಹಾರಾಷ್ಟ್ರ ತನಕ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಅನೇಕ ಕಡೆಗಳಲ್ಲಿ ಭಾರಿ ಮಳೆ ಸುರಿದಿದೆ. ಲಘು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇನ್ನೆರಡು ದಿನ ಉತ್ತರ ಕರ್ನಾಟಕದಲ್ಲಿ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆಯೇ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಇದರಿಂದಾಗಿ ಕೈಗೆ […]

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಿಂದ ಜನರು ತತ್ತರವಾಗಿದ್ದಾರೆ. ಏಕಾಏಕಿ ಸುರಿದ ಮಳೆಗೆ ಗ್ರಾಮದಲ್ಲಿ ರೈತರು ಬೆಳೆದ ಕಾಫಿ, ಹಸಿ ಮೆಣಸು ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿದೆ. ವರುಣನ ಆರ್ಭಟಕ್ಕೆ ಕಾಫಿ ಬೀಜಗಳು ನೀರುಪಾಲಾಗಿವೆ. ಇನ್ನೂ ವರುಣನ ಆರ್ಭಟಕ್ಕೆ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಇದನ್ನೂ ಓದಿ:ಟಾಟಾಸುಮೋ ಗೆ ಕ್ವಾಲಿಸ್ ಡಿಕ್ಕಿ

ಬೆಳಗಿನ ಜಾವದಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೋಟೆನಾಡು ಚಿತ್ರದುರ್ಗದ ಜನರು ನಲುಗಿಹೋಗಿದ್ದಾರೆ.ನಗರದ ಹಲವಡೆ ರಸ್ತೆಗಳೆಲ್ಲಾ ನೀರಿನಲ್ಲಿ ಮುಳುಗಡೆಯಾಗಿವೆ. ವಾಹನಸವಾರರು ಹರಸಾಹಸ ಪಡುವಂತಾಗಿದೆ. ಅಲ್ದೇ, ತೀವ್ರ ಮಳೆಯಿಂದಾಗಿ ಮಲ್ಲಾಪುರದ ಕೆರೆ ಸಹ ಭರ್ತಿಯಾಗಿ ಒಂದೇ ವರ್ಷದಲ್ಲಿ ಸತತ ಐದನೇ ಬಾರಿ ಕೋಡಿ ಬಿದ್ದಿದೆ.ಹೀಗಾಗಿ ಕೆರೆಯ ಅಕ್ಕ ಪಕ್ಕದಲ್ಲಿರುವ ಜಮೀನುಗಳು ನೀರಿನಲ್ಲಿ ಸಂಪೂರ್ಣ ಮುಳುಗಡೆಯಾಗಿವೆ.ಜೊತೆಗೆ ತುರುವನೂರು ರಸ್ತೆಯ ರೈಲ್ವೆ ಅಂಡರ್ ಪಾಸ್ ಸೇರಿದಂತೆ ಹಲವು ಭಾಗಗಳಲ್ಲಿ ಜನನಿಬಿಡ ಪ್ರದೇಶಗಳಿಗೆ ಮಳೆ ನೀರು ನುಗ್ಗಿರುವ […]

ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆಯ ಸಿಂಚನವಾಗಿದ್ದು, ನಗರದಲ್ಲಿ ಇಂದು ಮುಂಜಾನೆಯಿಂದ ತುಂತುರು ಮಳೆಯಾಗಿದೆ. ತಮಿಳುನಾಡನ್ನು ಇಂದು ಪ್ರವೇಶಿಸಲಿರುವ ಬುರೇವಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರಿನಲ್ಲಿ ಮಳೆಯ ಆಗಮನವಾಗಿದೆ.ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಇದೇ ರೀತಿ ಮಳೆ ಸುರಿಯುವ ಸಾಧ್ಯತೆಯಿದೆ. ಇಂದು ಮಧ್ಯಾಹ್ನ ತಮಿಳುನಾಡಿಗೆ ಬುರೇವಿ ಚಂಡಮಾರುತ ಪ್ರವೇಶ ಮಾಡುವುದರಿಂದ ಬೆಂಗಳೂರಿನಲ್ಲಿ ಸಂಜೆಯ ಬಳಿಕ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಲಿದ್ದು, ಉಳಿದೆಡೆ ಮೋಡ ಕವಿದ ವಾತಾವರಣ […]

ವಾರ್ ಚಂಡಮಾರುತ ಹಿನ್ನಲೆ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗತ್ತಿದೆ. ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿದೇರ್ಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.ಡಿಸೆಂಬರ್ 27 ರ ಸಂಜೆಯ ವೇಳೆಗೆ ಮಳೆ ಕಡಿಮೆಯಾಗಲಿದೆ. ದಕ್ಷಿಣ ಒಳನಾಡಿದ ಬೆಂಗಳೂರು ಚಾಮರಾಜ ನಗರ ಮಂಡ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು,ಉತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ನಿದೇರ್ಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.     […]

ನಿವಾರ್ ಚಂಡ ಮಾರುತದಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲೆಡೆ ಮಳೆಯಾಗುತ್ತಿದೆ.ಬೆಂಗಳೂರಿನ ಮಳೆ ಹಾಗೂ ಮೋಡಕವಿದ ವಾತಾವರಣದ ದೃಶ್ಯ ಡ್ರೋನ್ ಕ್ಯಾಮರದಲ್ಲಿ ಸೆರೆಯಾಗಿದ್ದು ನೋಡುಗರಿಗೆ ಕಣ್ಮನ ಸೆಳೆಯುತ್ತಿದೆ. ಇದನ್ನು ಓದಿ : ಮನೆ ಇಲ್ಲದವರಿಗೆ ನಿವೇಶನ ಒದಗಿಸಿಕೊಡಲು ಒತ್ತು.

ನಿವಾರ್ ಚಂಡಮಾರುತ ಆರ್ಭಟಕ್ಕೆ ಆಂಧ್ರಪ್ರದೇಶ ತತ್ತರವಾಗಿದೆ. ತಿರುಪತಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ, ತಿರುಪತಿಯ ರಸ್ತೆಗಳೆಲ್ಲಾ ಮುಳುಗಡೆಯಾಗಿದ್ದು ಭಕ್ತರು ಪರದಾಡುವಂತಾಗಿದೆ. ಕರ್ನೂಲ್, ಪ್ರಕಾಶಂ ಕಡಪ ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಗಾಳಿಯ ರಭಸಕ್ಕೆ ಹಲವಡೆ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಜಿಲ್ಲೆಗೆ 100 ಮಿ.ಮೀ ನಿಂದ 115 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ನದಿಗಳು ಅಥವಾ ಸಮುದ್ರಕ್ಕೆ ಹೋಗದಂತೆ ನಾಗರಿಕರು ಕಾಳಜಿ ವಹಿಸಬೇಕು. ಅಪಾಯಕಾರಿ ವಿದ್ಯುತ್ ಕಂಬಗಳು, ಕಟ್ಟಡಗಳು ಮತ್ತು ಮರಗಳಿಂದ ದೂರವಿರಬೇಕು, […]

Advertisement

Wordpress Social Share Plugin powered by Ultimatelysocial