ನಟ ಪುನೀತ್ ರಾಜ್​ಕುಮಾರ್ ಅಕಾಲಿಕ ಮರಣ ಹೊಂದಿ 4 ದಿನಗಳು ಕಳೆಯುತ್ತಿದ್ದರೂ, ಜನಕ್ಕೆ ಅವರ ಸಾವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗುಬ್ಬಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪುನೀತ್​ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದರು. ಈ ಸಂಬಂಧ ಕೇಂದ್ರ ಸರ್ಕಾರ ಪತ್ರ ಬರೆಯುವುದಾಗಿ ತಿಳಿಸಿದರು. ಪುನೀತ್ ರಾಜ್ ಕುಮಾರ್ ದಿವಂಗತ ನಟಸಾರ್ವಭೌಮ ರಾಜ್ ಕುಮಾರ ಅವರ ಪುತ್ರ. ಮೊನ್ನೆ ನಿಧನರಾದರು, ಅವರದ್ದು ಸಾಯುವ ವಯಸ್ಸಲ್ಲ. ಪ್ರತಿಭಾವಂತ ಸಿನಿಮಾ ನಟ […]

ಭಾರತ ಚಿತ್ರರಂಗದ ಸೂಪರ್​ ಸ್ಟಾರ್​, ತಲೈವಾ ರಜನಿಕಾಂತ್​ ಚಿಕಿತ್ಸೆ ಬಳಿಕ ಮರಳಿ ಮನೆ ಸೇರಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ಆಗಿ ಮನೆಗೆ ಮರಳಿದ್ದಾರೆ. ಅಕ್ಟೋಬರ್‌ 28ರಂದು ಎದೆ ನೋವು ಹಾಗೂ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ರಜನಿಕಾಂತ್​ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ  ರಜನಿ ಸಣ್ಣ ಶಸ್ತ್ರಚಿಕಿತ್ಸೆ  ಒಂದಕ್ಕೆ ಒಳಗಾಗಿದ್ದರು.  ಬಳಿಕ ಸೂಪರ್‌ಸ್ಟಾರ್‌ ರಜನಿಕಾಂತ್‌ ಚೇತರಿಸಿಕೊಂಡಿದ್ದರು. ಆದರೆ ರೂಟಿನ್​ ಚೆಕ್​ಅಪ್​ಗೆ ಬಂದಾಗ […]

ತಮಿಳು ಚಿತ್ರ ರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ. 2020ರಲ್ಲಿ, ರಜನಿಕಾಂತ್​ ಅವರಿಗೆ ಅನಾರೋಗ್ಯ ಉಂಟಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಇದಾದ ಕೆಲವು ದಿನಗಳ ನಂತರ, ಅವರು 2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಪ್ರಾರಂಭಿಸಲು ಯೋಜಿಸಿದ್ದ ರಾಜಕೀಯ ಪಕ್ಷ ಆರಂಭಿಸುವುದಿಲ್ಲ […]

‘ಅಣ್ಣಾತೆ’ ಸಿನಿಮಾದ ಹಾಡು ಇಂದು ಬಿಡುಗಡೆ ಆಗಿದ್ದು, ಇದು ಎಸ್‌ಪಿಬಿ ರಜನಿಕಾಂತ್‌ಗೆ ಹಾಡಿರುವ ಕೊನೆಯ ಹಾಡಾಗಿದೆ. ರಜನಿಕಾಂತ್‌ಗಾಗಿ ಎಸ್‌ಪಿ ಬಾಲಸುಬ್ರಹ್ಮಣ್ಯಂ ಹಾಡಿರುವ ಕೊನೆಯ ಹಾಡು ಇಂದು ಬಿಡುಗಡೆ ಆಗಿದೆ. ಹಾಡು ಬಿಡುಗಡೆ ಆದ ಬಗ್ಗೆ ಭಾವುಕವಾಗಿ ಟ್ವೀಟ್ ಮಾಡಿರುವ ರಜನಿಕಾಂತ್, ”ಕಳೆದ 45 ವರ್ಷಗಳಿಂದ ಎಸ್‌ಪಿ ಬಾಲಸುಬ್ರಹ್ಮಣ್ಯಂ ಧ್ವನಿ ನನ್ನ ಪಾತ್ರಗಳಿಗೆ ಜೀವ ತುಂಬಿದೆ. ನನ್ನ ‘ಅಣ್ಣಾತೆ’ ಸಿನಿಮಾಕ್ಕಾಗಿ ಎಸ್‌ಪಿಬಿ ಹಾಡುವ ಹಾಡು ಅವರ ಜೀವನದ ಕೊನೆಯ ಹಾಡಾಗುತ್ತದೆ ಎಂದು […]

Advertisement

Wordpress Social Share Plugin powered by Ultimatelysocial