ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಬಗೆಹಿರಿಯುವ ಯಾವ ಲಕ್ಷಣವು ಕಾಣುತ್ತಿಲ್ಲ….ಇದರ ಜೊತೆಗೆ ಅನರ್ಹ ಶಾಸಕರಿಗೆ ಬಿಜೆಪಿಯು ಗಾಳ ಹಾಕಿ ಹಣದ ಆಮಿಷ ಒಡ್ಡಿ ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದೆ ಎನ್ನುವ ಬಲವಾದ ಆರೋಪವನ್ನ ಕಾಂಗ್ರೆಸ್ ಮುಖಂಡ ಸುರ್ಜೆವಾಲಾ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ, ಪಿತೂರಿ ನಡೆಸಿ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿದ ಆರೋಪದ ಮೇಲೆ ಶಾಸಕರಾದ ಬನ್ವರ್ ಲಾಲ್ ಶರ್ಮ ಮತ್ತು ವಿಶ್ವೇಂದ್ರ ಸಿಂಗ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ […]

Advertisement

Wordpress Social Share Plugin powered by Ultimatelysocial