ಕಳೆದ ಮೂರು ವರ್ಷಗಳಿಂದ ಉತ್ತರ ಪ್ರದೇಶದ ಸಾರಿಗೆ ನಿಗಮ ರಕ್ಷಾ ಬಂಧನ ನಿಮಿತ್ತ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡುತ್ತಿದೆ. ಈ ವರ್ಷವು ಕೂಡ ಅದೇ ಪದ್ಧತಿಯನ್ನು ಮುಂದುವರಿಸಿದೆ. ಈ ವರ್ಷವೂ ರಕ್ಷಾ ಬಂಧನ ದಿನದಂದು ಮಹಿಳೆಯರಿಗೆ ಫ್ರೀ ರೈಡ್ ಗಿಫ್ಟ್ ನೀಡಲಾಗುತ್ತಿದೆ. ಎಲ್ಲಾ ಮಾದರಿಯ ಬಸ್ಸ್ನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ. ಇದರ ಜೊತೆಗೆ ರಾಜಸ್ಥಾನದಲ್ಲೂ ಕೂಡ ಮಹಿಳೆಯರಿಗೆ ರಕ್ಷಾ ಬಂಧನದoದು ಪ್ರಯಾಣ […]

Advertisement

Wordpress Social Share Plugin powered by Ultimatelysocial