ರಾಜಸ್ಥಾನ ಸರ್ಕಾರ ದಿನ ದಿಂದ ದಿನಕ್ಕೆ ರಂಗೇರುತ್ತಿದೆ ಆರೋಪ ಪ್ರತ್ಯಾರೋಪ ವಂತು ತಾರಕಕ್ಕೇರಿರುವುದು ಅಂತು ಸುಳ್ಳಲ್ಲ.ಸರ್ಕಾರ ಉರುಳಿಸಲು ಹಲವು ನಾಯಕರ ಸಂಚು ಪ್ರಧಾನಿ ಮೋದಿಗೆ ಪತ್ರ ಬರೆದ ರಾಜಸ್ತಾನ ಸಿಎಂ ಅಶೋಕ್ ಗೆಹ್ಲೊಟ್ ತಮ್ಮ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಅದರಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೆಸರನ್ನು ಪ್ರಸ್ತಾಪಿಸಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಉರುಳಿಸಲು […]

Advertisement

Wordpress Social Share Plugin powered by Ultimatelysocial