ರಾಜಸ್ಥಾನ ರಾಜಕೀಯ ಪ್ರಹಸನ ಮಹತ್ವದ ಘಟ್ಟ ತುಲುಪಿದ್ದು. ಸಚಿನ್ ಪೈಲೆಟ್ ಕಾಂಗ್ರೆಸ್ ಪಕ್ಷ ತೂರೆಯವುದು ಬಹುತೇಕ ನಿಶ್ಚಯವಾಗಿರುವ ಹಾಗೆ ಭಾಸವಾದುತ್ತಿದೆ. ಪೈಲೆಟ್ ಹಾಗೂ ಅವರ ಬೆಂಬಲಿಗರು ಅಶೋಕ್ ಗೆಹ್ಲೋಟ್ ನಾಯಕ್ವತದ ಬಗ್ಗೆ ಚಕಾರ ಎತ್ತುತ್ತಲ್ಲೆ ಬಂದಿದ್ದಾರೆ. ಯಾವ ಕಾಂಗ್ರೆಸ್ ನಾಯಕರ ಮಾತಿಗೆ ಬಗ್ಗದೆ ತಮ್ಮದೆ ದಾರಿ ನೋಡಿಕೊಂಡ ಹಾಗೆ ಕಾಣುತ್ತಿದೆ. ಎಲ್ಲಾ ಪ್ರಹಸನದ ಮದ್ಯಯು ಪ್ರಸುತ್ತ ಮುಖ್ಯ ಮಂತ್ರಿ ಅಶೋಕ್ ಗೆಹ್ಲೋಟ್ ಬಹುಮತ ಸಾಬೀತು ಪಡಿಸಲು ಸಿದ್ದರಾಗಿದ್ದಾರೆ. ತಮಗೆ ೧೦೯ […]