ರಾಜಸ್ಥಾನ ರಾಜಕಾರಣ ದಿನೇ ದಿನೇ ತಿರುವುಪಡೆದುಕೊಳ್ಳುತ್ತಿದೆ.ಅಶೋಕ್ ಗೆಹ್ಲೋಟ್ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರುವ ಸಚಿನ್ ಪೈಲೆಟ್ ತನ್ನ ೧೮ಜನ ಬೆಂಬಲಿಗರ ಜೊತೆ ಸೇರಿ ಸರ್ಕಾರ ಉರುಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಕಾಂಗ್ರೆಸ್ ಹೈ ಕಮಾಂಡ್ ನ ಯಾವ ಒಂದು ಆದೇಶಕ್ಕೂ ಕ್ಯಾರೆ ಎನ್ನದೆ ತನ್ನದೆ ದಾರಿಯಲ್ಲಿ ಹೊಗುತ್ತಿದ್ದಾರೆ.ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಅಶೋಕ್ ಗೆಹ್ಲೋಟ್ ರಾಜಸ್ಥಾನ ವಿಧಾನಸಭೆಯ ಅಧಿವೇಶವನ್ನು ಕರೆಯಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿ ಹೊಸ ಪ್ರಸ್ತಾಪವನ್ನು […]

Advertisement

Wordpress Social Share Plugin powered by Ultimatelysocial