ರಾಮಜನ್ಮಭೂಮಿಯನ್ನು ವಿಶ್ವದ ಗಮನ ಸೆಳೆಯುವಂತೆ ರೂಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆ.೫ರ ಭೂಮಿಪೂಜೆ ಸಮಾರಂಭದ ವೇಳೆ ೩೨೬ ಕೋಟಿ ರೂ. ವೆಚ್ಚದಲ್ಲಿ ರಾಮ ಮಂದಿರಕ್ಕೆ ಸಂಬAಧಿಸಿದ ವಿವಿಧ ನಿರ್ಮಾಣ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಲಿದೆ. ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ಈ ಯೋಜನೆಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಭೂಮಿಪೂಜೆ ಬಳಿಕ ಮಂದಿರ ನಿರ್ಮಾಣ ಸೇರಿದಂತೆ ಸುತ್ತಮುತ್ತಲಿನ ೫೭ ಎಕರೆಗಳಲ್ಲಿ ರಾಮ ದೇಗುಲ ಸಂಕೀರ್ಣ, ರಾಮ್‌ಕಥಾ ಪುಂಜ್ ಪಾರ್ಕ್ ನಿರ್ಮಾಣಗೊಳ್ಳಲಿವೆ. ನಕ್ಷತ್ರ […]

Advertisement

Wordpress Social Share Plugin powered by Ultimatelysocial