ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಸಂತ್ರಸ್ತ ಯುವತಿಯ ವಿಚಾರಣೆ ನಡೆಯಲಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ನೊಟೀಸ್ ನೀಡಲಾಗಿದೆ. ಐದಾರು ದಿನಗಳಿಂದ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ರಮೇಶ್ ಜಾರಕಿಹೊಳಿ ಅನಾರೋಗ್ಯದ ನೆಪವೊಡ್ಡಿ ವಿಚಾರಣೆಗೆ ಹಾಜರಾಗದಿರಲು ಅನುಮತಿ ಪಡೆದಿದ್ದಾರೆ. ಇಂದು ರಮೇಶ್ ಜಾರಕಿಹೊಳಿ ಅವರ ಕೊರೋನಾ ಟೆಸ್ಟ್ನ ರಿಸಲ್ಟ್ ಕೂಡ ಬರುವ ಸಾಧ್ಯತೆಯಿದ್ದು, ಕೊರೋನಾ ಇರುವುದು ದೃಢವಾದರೆ ಇನ್ನೂ ಹದಿನೈದು ದಿನ ಜಾರಕಿಹೊಳಿಯನ್ನು ಅರೆಸ್ಟ್ […]
#ramesh jarakiholi
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಯುವತಿ ಬಿಡುಗಡೆ ಮಾಡಿದ ಹೊಸ ವಿಡಿಯೋ ಇದೀಗ ಸಂಚಲನ ಉಂಟು ಮಾಡಿದೆ. ಈ ಘಟನೆಗಳ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ರಕ್ಷಣೆ ಕೋರಿ ಮಹಿಳೆ ವಿಡಿಯೋ ಬಿಡುಗಡೆ ಮಾಡಿರುವ ಬಗ್ಗೆ ನಾನು ನಿಮ್ಮ ಜತೆ ಮಾತನಾಡುವುದಿಲ್ಲ, ಇದರ ಬಗ್ಗೆ ನಾಳೆ ಅಸೆಂಬ್ಲಿಯಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಲೇಜ್ ಹಾಸ್ಟೆಲ್ ನಲ್ಲೆ ನೇಣಿಗೆ […]
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ದಾಖಲಾದ ನಂತರ ಮಾತನಾಡಿದ ಅಧ್ಯಕ್ಷೆ ಯುವತಿ ವಿಡಿಯೋದಲ್ಲಿ ತನಗೆ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಕೇಳಿದ್ದಾಳೆ, ಸಿಡಿ ಪ್ರಕರಣದ ಬಳಿಕ ತಮಾಗಾಗುತ್ತಿರುವ ತೊಂದರೆ, ಬೆದರಿಕೆ ಹಾಗೂ ಆತ್ಮಹತ್ಯೆ ಯತ್ನದ ಬಗ್ಗೆಯೂ ತಿಳಿಸಿದ್ದಾರೆ. ಇದರಿಂದಾಗಿ ನಾವು ಸಂತ್ರಸ್ಥೆಗೆ ರಕ್ಷಣೆ ನೀಡಲು ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಬಸ್ ನಿಲ್ದಾಣದಲ್ಲೆ […]
ಬಿಜೆಪಿ ಸರ್ಕಾರ ಯಾವುದೇ ಪಕ್ಷ, ಜಾತಿ ನೋಡಿ ಕೆಲಸ ಮಾಡಲ್ಲ, ಲೇಟರ್ ಕೊಟ್ಟು ಮಿಟಿಂಗ್ ಮಾಡಿ, ಶೋ ಮಾಡುವ ಪಕ್ಷ ನಮ್ಮದಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದೇ ಸರ್ಕಾರ ಇರಲಿ, ಚಾಲೆಂಜ್ ಮಾಡುವವರು ಬುದ್ಧಿ ಇರುವಂತಹವರು ಮಾಡುತ್ತಾರೆ. ಕಾಂಗ್ರೆಸ್ ಜನಪ್ರತಿನಿಧಿಗಳು ಅಲ್ಲ ನಾವು, ಸರ್ಕಾರದ ಜನಪ್ರತಿನಿಧಿಗಳು. ಎಂಟಿಬಿ ಮತ್ತು ವಿಶ್ವನಾಥ್ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಲಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ […]