ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಮಹಿಳೆಯರ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಇದೀಗ ದೊಡ್ಡ ಬಿರುಗಾಳಿಯನ್ನೇ ಬೀಸಿದೆ. ರಮೇಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ. ರಮೇಶ್ ಕುಮಾರ್ ಮಾತುಗಳಿಗೆ ಕಾಂಗ್ರೆಸ್ ನಾಯಕತ್ವ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಮಾತುಗಳಿಂದ ಪಕ್ಷಕ್ಕೆ ತೀವ್ರ ಮುಜುಗರವಾಗಿದೆ ಇವುಗಳು ಸಮರ್ಥನೆಗೆ ಮೀರಿದ್ದಾಗಿದೆ.ಇಂತಹ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪಕ್ಷದ ಚುನಾವಣಾ ಕಾರ್ಯತಂತ್ರದ ಮೇಲೂ ಪರಿಣಾಮ ಬೀರಲಿದೆ. ಉತ್ತರ ಪ್ರದೇಶದಲ್ಲಿ ಲಡಕಿ ಹೂಂ ಲಡ್ ಸಕ್ತಾ […]
Ramesh Kumar
ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ ಆರ್ ರಮೇಶ್ ಕುಮಾರ್ ಮಹಿಳೆಯರ ಮೇಲೆ ಅತ್ಯಾಚಾರ ಹೇಳಿಕೆ ನೀಡಿ ತೀವ್ರ ವಿವಾದ, ಟೀಕೆಗೆ ಗುರಿಯಾಗಿ ಸದನದಲ್ಲಿಯೇ ನಿನ್ನೆ ಕಲಾಪ ವೇಳೆ ಕ್ಷಮೆ ಕೋರಿದ್ದಾಯಿತು.ರಮೇಶ್ ಕುಮಾರ್ ಅವರ ಹೇಳಿಕೆಗೆ ದೇಶ ಮತ್ತು ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿ, ರಮೇಶ್ ಕುಮಾರ್ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕೆಂದು […]
ಹುಬ್ಬಳ್ಳಿ: ಸದನದಲ್ಲಿ ರಮೇಶ್ ಕುಮಾರ್ ಅವರಂತಹ ಹಿರಿಯರು ಆ ರೀತಿ ಹೇಳಬಾರದಾಗಿತ್ತು. ಅವರು ಯಾಕೆ ಹೇಳಿದ್ರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ನಗದರಲ್ಲಿಂದು ಮಾತನಾಡಿದ ಅವರು, ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡೋದು ಸರಿ ಅಲ್ಲ. ರಮೇಶ್ ಕುಮಾರ್ ಈ ಬಗ್ಗೆ ಸ್ಪಷ್ಟಿಕರಣ ಕೊಡಬೇಕು. ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು, ಇವತ್ತು ಕೇಳಿದ್ದಾರೆ.ಒಳ್ಳೆ ರೀತಿಯ ಸಂಸದೀಯ ಪಟು ಆಗಿದ್ದವರ […]
ಅತ್ಯಾಚಾರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ.ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ ಎಂದಿದ್ದಾರೆ.ಅತ್ಯಾಚಾರ ತೆಡಯಲು ಸಾಧ್ಯವಾಗದಿದ್ದಾಗ ಮಲಗಿ ಆನಂದಿಸಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಗುರುವಾರ ಸದನದಲ್ಲಿ ನೀಡಿದ್ದ ಹೇಳಿಕೆ ರಾಷ್ಟ್ರದಾದ್ಯಂತ ತೀವ್ರ […]
ಸ್ಪೀಕರ್ ಕಾಗೇರಿ:- ಈ ವಿಚಾರ ಇಲ್ಲಿಗೆ ಬಿಟ್ಟು ಬೀಡಿ ಇದರ ಬಗ್ಗೆ ಇನ್ಮೂಂದೆ ಚರ್ಚೆ ಬೇಡ ಎಂದು ಸ್ವೀಕರ್ ಕಾಗೇರಿ ಮನವಿ ಮಾಡಿಕೊಂಡಿದ್ದಾರೆ…ನಿನ್ನೆ ನಾನು ಸದನದಲ್ಲಿ ರೇಪ್ ಬಗ್ಗೆ ಮಾತಾಡುವಾಗ ಲೆಟ್ಸ್ ಏಂಜಾಯ್ ದ ಸುಚಿವೇಷನ್ ಎಂದಿದೆ.ನಿನ್ನಯ ಘಟನೆ ಇವತ್ತು ಬೆಳೆಸುವ ಅವಶ್ಯಕತೆ ಇಲ್ಲ.ಸದನದಲ್ಲಿ ಯಾರು ಈ ಘಟನೆ ಬೆಳೆಸುವ ಅವಶ್ಯಕತೆ ಇಲ್ಲ.ಅಸಭ್ಯವಾಗಿ ವರ್ತಿಸುವ ದುರುದುದ್ದೇಶ ನನಗಿಲ್ಲ.ಇಲ್ಲಿ ಉಲ್ಲೇಖ ಮಾಡಿರುವ ಮಾತುಗಳಿಂದ ಯಾವುದೇ ವರ್ಗಕ್ಕೂ ನೋವಾಗಿದ್ರೆ, ವಿಷಾದ ವ್ಯಕ್ತಪಡಿಸಲು ಯಾವುದೇ […]
ವಿಧಾನ ಸಭೆ ಕಲಾಪ ಆರಂಭವಾಗುತ್ತಿದ್ದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ…ನಾನು ನಿನ್ನೆ ಸದನದಲ್ಲಿ ರೇಪ್ ಬಗ್ಗೆ ಮಾತಾಡಿದ್ದೇನೆ.ರೇಪ್ ಬಗ್ಗೆ ನಿನ್ನೆ ಸದನದಲ್ಲಿ ಮಾತನಾಡಿದ್ದೆ.ನಾನೇನು ಉಪದೇಶ ಪೂರ್ವಕವಾಗಿ ಮಾತನಾಡಿಲ್ಲ ನನ್ನ ಮಾತಿನಿಂದ ಯಾರಿಗೆ ಏನಾದ್ರು ನೋವುವಾದ್ರು ಕ್ಷಮಿಸಿ.ಆ ಸಂಧರ್ಭದಲ್ಲಿ ಮಾತನಾಡಿದ್ರೆ ಅದಕ್ಕೆ ನಾನು ವಿಶಾದ ವ್ಯಕ್ತಪಡಿಸುತ್ತೆನೆ ಎಂದು ಕ್ಷಮೆ ಕೇಳಿದ್ದಾರೆ…ನನ್ನಿಂದ ಅಪರಾಧ ಆಗಿದೆ ಎಂದು ಇಗಾಗ್ಲೆ ತೀರ್ಪು ಬಂದಿದೆ.ಅದಕ್ಕಾಗಿ ನಾನು ಕ್ಷಮೆ ಕೇಳುತ್ತೆನೆ.ನನ್ನಿಂದ ಸ್ಪೀಕರ್ ಕಾಗೇರಿ ಅವರಿಗೂ ಕಪ್ಪು […]
ನಿನ್ನೆ ಸದನದಲ್ಲಿ ರೇಪ್ ವಿಚಾರದ ಬಗ್ಗೆ ಚರ್ಚೆಯಾಗಿರುವುದು ಬಹಳ ಖಂಡನೀಯ ವಿಷ್ಯ ಅಂಜಲಿ ಲಿಂಬಾಳ್ಕರ್ ಹೇಳಿಕೆ ನೀಡಿದ್ದಾರೆ…ರೇಪ್ ಬಗ್ಗೆ ಯಾರು ಮಾತನಾಡಬರ್ದ,ಸದನದಲ್ಲಿ ಯಾರು ಈ ರೀತಿ ಮಾತನಾಡ್ಬರ್ದಯ,ಹಿಂದೆ ಬ್ಲೂ ಫಿಲ್ಮ್ ನೋಡಿದ್ದಾಗ ಯಾವ ಕ್ರಮವನ್ನು ಕೈಗೊಳ್ಳಲಿಲ್ಲಮಹಿಳೆಯರ ವಿಷ್ಯವಾಗಿದೆ ಇದು ಗಂಭೀರವಾದ ವಿಷ್ಯವಾಗಿದೆ.ಯಾರು ಸದನದಲ್ಲಿ ಮಾತನಾಡಬೇಕು.ಇದರಲ್ಲಿ ಬಿಜೆಪಿ, ಕಾಂಗ್ರೆಸ್ ಅಂತ ಏನು ಇಲ್ಲ.ನಾವು ಮಹಿಳೆಯರ ವಿಷ್ಯ ಅಂತ ಬಂದಾಗ ಎಲ್ಲಾರು ಒಟ್ಟಾಗಿ ಇರ್ತಿನಿ.ಇಡೀ ಸದನಕ್ಕೆ ಕ್ಷಮೆ ಕೇಳ್ಬೇಕು.ಅಸಭ್ಯವಾಗಿ ವರ್ತಿಸುವ ದುರುದುದ್ದೇಶ ನನಗಿಲ್ಲ.ಇಲ್ಲಿ […]
ರಮೇಶ್ ಕುಮಾರ್ ಸಭಾಧ್ಯಕ್ಷರು, ಹಿರಿಯರು. ಅವರ ಅನುಭವವನ್ನ ರಾಜ್ಯ ಸರ್ಕಾರಕ್ಕೆ ಕೊಡುವ ಬದಲು ಅಸಬ್ಧವಾಗಿ ಮಾತನಾಡಿದ್ದಾರೆ…..ರಮೇಶ್ ಕುಮಾರ್ ಅವರು ಕ್ಷೇಮ ಕೇಳ್ಬೇಕು ಎಂದು ಎಂ.ಪಿ ರೇಣುಕಾಚಾರ್ಯ ಅವರು ಆಗ್ರಹಿಸಿದ್ದಾರೆ…ಅವರ ಮಾತಿಗೆ ಕಾಂಗ್ರೆಸ್ ಪಕ್ಷ ಹೊಣೆ ಹೊರಬೇಕು.ಕಾಂಗ್ರೇಸ್ ಪಕ್ಷದಿಂದ ವಜಾ ಮಾಡಬೇಕು.ನಾವು ಅನ್ನ ನ ತಾಯಿ ಸಮಾನ ನೋಡುತ್ತೇವೆ.ತಾಯಿಗೆ ಅನುಮಾನ ಮಾಡ್ತಿದ್ದಾರೆ ಅವರನ್ನ ವಜಾ ಮಾಡ್ಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ…
ರಮೇಶ್ ಕುಮಾರ ಮಾಜಿ ಸ್ವೀಕರ್ ಆಗಿ ನಿನ್ನೆ ಮಾತನಾಡಿದ ಮಾತು ಖಂಡನೀಯ ರಮೇಶ್ ಕುಮಾರ್ ಉದ್ಘಟತನ ವರ್ತನೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ…ಇದು ಮಹಿಳಾ ಸಮಾಜಕ್ಕೆ ಅಪಚಾರ ಮಾಡುವಂತೆ ಮಾತನಾಡಿರುವುದು ಖಂಡನೀಯವಾಗಿದೆ..ರಮೇಶ್ ಕುಮಾರ್ ಕ್ಷಮೆ ಕೇಳುವಂತೆ ಒತ್ತಾಯ ಮಾಡುತ್ತೇವೆ ರಮೇಶ್ ಕುಮಾರ್ ಮಾತನಾಡುವಾಗ ಅವರ ಮಾತನ್ನ ಸ್ವೀಕರ್ ಏಂಜಯ್ ಮಾಡುತ್ತಿದ್ದಾ ವಿಚಾರಕ್ಕೆ ಮಾತನಾಡಿದ ಅವರು , ಸ್ವೀಕರ್ ಅವರು, ಸಹಜವಾಗಿಯೇ ಮಾತನಾಡಿದ್ದಾರೆ ಸದನದಲ್ಲಿ ರಮೇಶ್ ಕುಮಾರ್ ಗೆ ಒತ್ತಾಯಿಸುತ್ತೇವೆ […]
ಬೆಳಗಾವಿ ಸುವರ್ಣ ಸೌಧದಲ್ಲಿ ರಮೇಶ್ ಕುಮಾರ್ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದಾರೆ..ನಿನ್ನೆ ದಿನ ಅತಿವೃಷ್ಠಿ ಬಗ್ಗೆ ನಡೆಯುತ್ತಿತ್ತು.ತುಂಬಾ ಜನ ಮಾತನಾಡಲು ಅವಕಾಶ ಕೇಳಿದ್ರು ಸ್ಪೀಕರ್ ಸಮಯ ನಿಭಾಯಿಸಬೇಕಿತ್ತು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ..ನೀವು ತೀರ್ಮಾನ ಮಾಡಿದ್ರೆ, ನಾನು ಎಸ್ ಎನ್ನುತ್ತೇನೆ ಎಂದು ಸ್ಪೀಕರ್ ಹೇಳಿದ್ರು. ಈ ಸಂದರ್ಭದಲ್ಲಿ ರಮೇಶ್ ಕುಮಾರ್ ಅವರು ಇಂಗ್ಲಿಷ್ ಗಾದೆ ಮಾತು ಹೇಳಿದ್ರು.ಅತ್ಯಾಚಾರ ನಡೆಯುವಾಗ ತಡೆಯಲು ಆಗಲಿಲ್ಲ ಎಂದರೆ ಎಂಜಾಯ್ […]