ಕೊರೊನಾ ವೈರಸ್ ಕುರಿತಾದ ನಿಖರ ಮಾಹಿತಿಗಳನ್ನು ಒದಗಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಟ, ನಿರ್ದೇಶಕ ರಮೇಶ್ ಅರವಿಂದ್ ಅವರನ್ನು ತನ್ನ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಕೊರೊನಾ ವೈರಸ್ ಸಂಕಷ್ಟವನ್ನು ನಿಯಂತ್ರಿಸಲು ನೆರವಾಗುವಂತೆ ಅದರ ಕುರಿತು ಜನರಿಗೆ ಅಧಿಕೃತ ಮಾಹಿತಿ ಒದಗಿಸಲು ರಮೇಶ್ ಅರವಿಂದ್ ನೆರವಾಗಲಿದ್ದಾರೆ. ಕೊರೊನಾ ವೈರಸ್ ಸಂಕಷ್ಟವನ್ನು ನಿಭಾಯಿಸಲು ಸಮಿತಿಯೊಂದನ್ನು ರಚಿಸಲಾಗಿದ್ದು, ಪರಿಣಾಮಕಾರಿ ಫಲಿತಾಂಶಕ್ಕಾಗಿ ಈ ಸಮಿತಿಗೆ ವಿವಿಧ ವಲಯಗಳ ಜನರನ್ನು ಸೇರಿಸಿಕೊಂಡು ರಾಜ್ಯ ಸರ್ಕಾರ ಅವರಿಗೆ ಈ […]