ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ನಡೆಸಿದ್ದ ಮಧ್ಯ ಪ್ರದೇಶ ಮಾಜಿ ಸಿಎಂ ಉಮಾಭಾರತಿ ಅವರು ಇದೀಗ ಶಿಲಾನ್ಯಾಸ ಕಾರ್ಯಕ್ರಮದಿಂದ ದೂರ ಉಳಿಯುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು.. ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಉಮಾ ಭಾರತಿ ಅವರಿಗೆ ಆಹ್ವಾನವಿದೆ. ಆದರೂ ತಾವು ಕಾರ್ಯಕ್ರಮದಿಂದ ದೂರು ಉಳಿಯಲು ನಿರ್ಧರಿಸಿದ್ದಾರೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿದ್ಯುಕ್ತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಇಂತಹ ಪ್ರಮುಖ ಕಾರ್ಯಕ್ರಮದಿಂದಲೇ ಉಮಾಭಾರತಿ ದೂರ ಉಳಿಯಲು […]