ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ  ಖಂಡಿಸಿ ಬಿಜಾಪುರ ಜಿಲ್ಲೆ ಸಿಂದಗಿಯಲ್ಲಿ ಬಾಲಕಿಯ ಪೋಷಕರು ಸೇರಿದಂತೆ ಸಾರ್ವಜನಿಕರು  ಪ್ರತಿಭಟನೆ ಮಾಡಿದ್ರು. ತಾಲೂಕಿನ ಬ್ಯಾಕೋಡ್ ಪಂಚಾಯತಿ ವ್ಯಾಪ್ತಿಯ ಅಂತರಂಗಿ ಗ್ರಾಮದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅಸಯ್ಯ ಕೃತ್ಯದಲ್ಲಿ ಭಾಗಿಯಾದ ವ್ಯಕ್ತಿಯನ್ನು  ಗಲ್ಲಿಗೇರಿಸಬೇಕೆಂದು  ಪಟ್ಟಣದ ವಿವೇಕಾನಂದ ವೃತ್ತದಲ್ಲಿ  ಪ್ರತಿಭಟನೆ ನಡೆಸಿದರು.ಇದೇ ವೇಳೆ  ತಹಸಿಲ್ದಾರ್ ಸಂಜೀವ್ ಕುಮಾರ್ ದಾಸರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ರು .   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ […]

Advertisement

Wordpress Social Share Plugin powered by Ultimatelysocial