ಭೂಗತ ಪಾತಕಿ ರವಿ ಪೂಜಾರಿ ಬಂಧನ ಪ್ರಕರಣ.ಮತ್ತೊಂದು ಕೊಲೆ ಕೇಸ್ ನಲ್ಲಿ ಸಿಸಿಬಿ ಗೆ ಲಾಕ್ ಆದ ರವಿ ಪೂಜಾರಿ. ಮಂಗಳೂರಿನ ವಕೀಲರೊಬ್ಬರ ಕೊಲೆ ಕೇಸ್ ನಲ್ಲಿ ಭಾಗಿಯಾಗಿದ್ದ ರವಿ ಪೂಜಾರಿ. ಈ ಕೇಸನ್ನು ಮಂಗಳೂರಿನ ಪೊಲೀಸರೇ ತನಿಖೆ ನಡೆಸುತ್ತಿದ್ದರು. ಆದರೆ ಇದೀಗ ಡಿಜಿ & ಐಜಿಪಿ ಪ್ರವೀಣ್ ಸೂದ್ ಈ ಕೇಸನ್ನು ತನಿಖೆ ನಡೆಸುವಂತೆ ಸಿಸಿಬಿಗೆ ಸೂಚನೆ ನೀಡಿದೆ. ಈ ಹಿನ್ನೆಲೆ ಮಂಗಳೂರಿನಿಂದ ಸಿಸಿಬಿಗೆ ಈ ಕೇಸ್‌ ವರ್ಗಾವಣೆಯಾಗಿದೆ. […]

Advertisement

Wordpress Social Share Plugin powered by Ultimatelysocial